ದಾವಣಗೆರೆ: ದೇವರಮನಿ ಶಿವಕುಮಾರ್ ಗೆ ನಾವು ಯಾವುದೇ ಆಮಿಷವೊಡ್ಡಿಲ್ಲ ; ಸಂಸದ ಜಿ.ಎಂ ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪಾಲಿಕೆ ಸದಸ್ಯರಾಗಿದ್ದ ದೇವರ ಮನಿ ಶಿವಕುಮಾರ್  ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ನೋವಾಗಿದ್ದರಿಂದ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಅದರ ಬಗ್ಗೆ ನಾನು ಮಾತನಾಡಲ್ಲ. ನಾವು ಅವರಿಗೆ ಯಾವುದೇ ಆಮಿಷವೊಡ್ಡಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು. ದಾವಣಗೆರೆ  ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ;  ಎಸ್. ಟಿ. ವೀರೇಶ್ ನೂತನ ಮೇಯರ್ ; ಶಾಮನೂರು ಶಿವಶಂಕರಪ್ಪ ಚುನಾವಣೆಗೆ ಗೈರು

ದೇವರಮನಿ ಶಿವಕುಮಾರ್ ನಿನ್ನೆ ಸ್ವತ: ಅವರೇ ಫೋನ್ ಮಾಡಿ, ಬಿಜೆಪಿ ಸೇರ್ತಿನಿ ಎಂದಿದ್ದರು.  ಹೀಗಾಗಿ ನಾವು ಅವರಿಗೆ ಯಾವುದೇ ಷರತ್ತು ಹಾಕದೇ ಸೇರಿಸಿಕೊಂಡಿದ್ದೇವೆ. ಅವರು ಕೂಡ ಯಾವುದೇ ಆಮೀಷಕ್ಕೆ ಒಳಗಾಗಿಲ್ಲ. ಅವರು ಅಂತಹ ವ್ಯಕ್ತಿ ಕೂಡ ಅವರಲ್ಲ.  ಶಿವಕುಮಾರ್  ಯಾಕೆ ಕಾಂಗ್ರೆಸ್ ತರೆದು ಬಿಜೆಪಿ ಸೇರಿದರು ಎಂಬುದನ್ನು ನೀವು ಅವರನ್ನೇ ಕೇಳಬೇಕು. ನನ್ನ ಬಳಿ ಕೇಳಿದರೇ ನಾನು ಏನು ಉತ್ತರ ಕೊಡಲಿ. ಇನ್ನು ಯಾರು ಬಿಜೆಪಿ ಸೇರ್ತಾರೆ ಎಂದಿದ್ದಕ್ಕೆ ವೇಟ್ ಆ್ಯಂಡ್ ಸಿ ಎಂದರು. ಸಾಮಾನ್ಯ ಕಾರ್ಯಕರ್ತರನ್ನು ಬಿಜೆಪಿಯಲ್ಲಿ ಮಾತ್ರ ಗುರುತಿಸಲು ಸಾಧ್ಯ: ನೂತನ ಮೇಯರ್ ಎಸ್.ಟಿ. ವೀರೇಶ್

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *