Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಚಾರಿ ಮಾರಾಟ ಮಳಿಗೆ ಫಲಾನುಭವಿಗೆ ವಾಹನ ಕೀ ಹಸ್ತಾಂತರಿಸಿದ ಜಿಲ್ಲಾ ಉಸ್ತುವಾರಿ ಸಚಿವ

ದಾವಣಗೆರೆ

ದಾವಣಗೆರೆ: ಸಂಚಾರಿ ಮಾರಾಟ ಮಳಿಗೆ ಫಲಾನುಭವಿಗೆ ವಾಹನ ಕೀ ಹಸ್ತಾಂತರಿಸಿದ ಜಿಲ್ಲಾ ಉಸ್ತುವಾರಿ ಸಚಿವ

ದಾವಣಗೆರೆ: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಂಚಾರಿ ಮಾರಾಟ ಮಳಿಗೆ ಪ್ರಾರಂಭಿಸಲು ಆಯ್ಕೆಯಾದ ಫಲಾನುವಿ ರಾಜು ನಾಗೇಂದ್ರ ಗರಗ್ ಇವರಿಗೆ ಗಣಿ ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್‍ನವರು ತಮ್ಮ ಗೃಹ ಕಚೇರಿಯಲ್ಲಿ ವಾಹನ ಕೀ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಕಚೇರಿಯ ಪ್ರಧಾನ ವ್ಯವಸ್ಥಾಪಕರಾದ ಎ.ಎಸ್ ರುದ್ರೇಶಿ, ಜಿಲ್ಲಾ ಸಂಯೋಜಕರಾದ ವೆಂಕಟೇಶ್, ಎಸ್ ನಾಗರಾಜು, ಫಕ್ಕೀರಪ್ಪ ಬೆಟಗೇರಿ, ಕಾರ್ಯದರ್ಶಿ ಬಾಬುಮಾನೆ, ಯಲ್ಲಪ್ಪ ನೌಕರಿ, ರವಿ ಗಾಮನಕಟ್ಟೆ, ಗಣೇಶಮಾನ, ಆನಂದ್ ತೇರದಾಳ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top