Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

harapanahalli news
ದಾವಣಗೆರೆ: ಪ್ರಯಾಣಿಸುವಾಗ ಬ್ಯಾಗ್ ಅದಲು ಬದಲು; 1 ಲಕ್ಷ ರೂ. ನಗದಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಅಂಧ ವಿದ್ಯಾರ್ಥಿ
rain22
ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ; ಹವಾಮಾನ ಇಲಾಖೆ ಮುನ್ಸೂಚನೆ
astrology today 1
ಮಂಗಳವಾರದ ರಾಶಿ ಭವಿಷ್ಯ 14 ಏಪ್ರಿಲ್ 2026
vachanananda sree
ಭಕ್ತರ ಋಣದಲ್ಲಿದ್ದೇನೆ ಹೊರತು ಯಾರೊಬ್ಬರ ಋಣದಲ್ಲೂ ಇಲ್ಲ; ಭಕ್ತರು ಏನು ಹೇಳುತ್ತಾರೋ ಅದೇ ಅಂತಿಮ; ಪದಚ್ಯುತಿಗೆ ವಚನಾನಂದ ಶ್ರೀ ತಿರುಗೇಟು
davangerre harihara pachamasali sree
ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಪದಚ್ಯುತಿ; ಸರ್ವ ಟ್ರಸ್ಟಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ

Socials

ದಾವಣಗೆರೆ

ಮೋಟರ್ ವಾಹನ ಕಾಯ್ದೆ ವಿರೋಧಿಸಿ ಹೆಲ್ಮೆಟ್ ಧರಿಸಿ ಪ್ರತಿಭಟನೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 17, 2019
Share
2 Min Read
SHARE

ಡಿವಿಜಿಸುದ್ದಿ ಕಾಂ, ದಾವಣಗೆರೆ: ಮೋಟರ್ ವಾಹನ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆ ನೇತೃತ್ವದಲ್ಲಿ ಜಯದೇವ ಸರ್ಕಲ್ ನಿಂದ ಉಪವಿಭಾಗ ಕಚೇರಿ ವರೆಗೆರ ಹೆಲ್ಮೆಟ್ ಧರಿಸಿ ಕಾಲ್ನೆಡಿಗೆ ಜಾಥಾ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.

dvg protest dvgsuddi

ರೈತ ಸಂಘ, ವಿದ್ಯಾರ್ಥಿ ಸಂಘಟನೆ, ಎಡಪಕ್ಷ, ಕಾಂಗ್ರೆಸ್ ಪಕ್ಷ, ಕನ್ನಡ ಪರ ಸಂಘಟನೆ, ಆಟೋ, ಟ್ಯಾಕ್ಸಿ, ಲಾರಿ ಚಾಲಕರ ಸಂಘಟನೆ ಸೇರಿದಂತೆ ಪಕ್ಷಾತೀತವಾಗಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಭಾಗಿಯಾಗಿದ್ದರು. ನೂತನ ಮೋಟರ್ ವಾಹನ ಕಾಯ್ದೆ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ನಿಯಮಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ನಿಯಮ ಜಾರಿಗೆ ಸಮಯಾವಕಾಶ ನೀಡಬೇಕೆಂದು ಆಗ್ರಹಿಸಿದರು.

dvg protest dvgsuddi

Related News

harapanahalli news
ದಾವಣಗೆರೆ: ಪ್ರಯಾಣಿಸುವಾಗ ಬ್ಯಾಗ್ ಅದಲು ಬದಲು; 1 ಲಕ್ಷ ರೂ. ನಗದಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಅಂಧ ವಿದ್ಯಾರ್ಥಿ
April 14, 2026
rain22
ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ; ಹವಾಮಾನ ಇಲಾಖೆ ಮುನ್ಸೂಚನೆ
April 14, 2026
astrology today 1
ಮಂಗಳವಾರದ ರಾಶಿ ಭವಿಷ್ಯ 14 ಏಪ್ರಿಲ್ 2026
April 14, 2026

ಹೆಲ್ಮೆಟ್ ಧರಿಸಿದ ಪ್ರತಿಭಟನಕಾರರು ಜಯದೇವ ವೃತ್ತದಿಂದ ಪಿಬಿ ರಸ್ತೆ ಮೂಲಕ ಉಪ ವಿಭಾಗೀಯ ಅಧಿಕಾರಿ ಕಚೇರಿ ವರೆಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಕೂಡಲೇ ಮೋಟರ್ ವಾಹನ ಕಾಯ್ದೆ ನೂತನ ದರವನ್ನು ಹಿಂಪಡೆಯಬೇಕೆಂದು ಉಪ ವಿಭಾಗೀಯ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ನೂತನ ಕಾಯ್ದೆಯಿಂದ ಜನ ಸಾಮಾನ್ಯರಗೆ ಭಾರೀ ತೊಂದರೆ ಆಗುತ್ತಿದ್ದು, ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಮಾರ್ಪಡು ಮಾಡಬೇಕು. ನಿಯಮ ಉಲ್ಲಂಘನೆಯ ದಂಡದ ಪ್ರಮಾಣವನ್ನು ಕಡಿಮೆ ಮಾಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದ್ದು, ಈ ಕೂಡಲೇ ಮುಖ್ಯಮಂತ್ರಿಗಳು ಮೋಟರ್ ವಾಹನ ತಿದ್ದುಪಡಿ ಕಾಯ್ದೆಯ ದಂಡದ ಪ್ರಮಾಣವನ್ನು ಕಡಿಮೆ ಮಾಡಬೇಕು ಪ್ರತಿಭಟನಕಾರರು ಒತ್ತಾಯಿಸಿದರು.

Related News

vachanananda sree
ಭಕ್ತರ ಋಣದಲ್ಲಿದ್ದೇನೆ ಹೊರತು ಯಾರೊಬ್ಬರ ಋಣದಲ್ಲೂ ಇಲ್ಲ; ಭಕ್ತರು ಏನು ಹೇಳುತ್ತಾರೋ ಅದೇ ಅಂತಿಮ; ಪದಚ್ಯುತಿಗೆ ವಚನಾನಂದ ಶ್ರೀ ತಿರುಗೇಟು
April 13, 2026
davangerre harihara pachamasali sree
ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಪದಚ್ಯುತಿ; ಸರ್ವ ಟ್ರಸ್ಟಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ
April 13, 2026
arecanut rate today
ದಾವಣಗೆರೆ: ಸ್ಥಿರ ಬೆಲೆ ಕಾಯ್ದುಕೊಂಡ ಅಡಿಕೆ‌ ದರ
April 13, 2026

dvg protest dvgsuddi 6

ಎಡಪಕ್ಷದ ಹಿರಿಯ ಮುಖಂಡ ರಾಮಚಂದ್ರಪ್ಪ ಮಾತನಾಡಿ, ನೂತನ ದಂಡದಿಂದ ಬಡವರು, ರೈತರು, ಕೂಲಿ ಕಾರ್ಮಿಕರು ದುಡಿದ ಹಣವವನ್ನೆಲ್ಲ ದಂಡದ ರೂಪದಲ್ಲಿ ಕಟ್ಟುವಂತಾಗಿದೆ. ಕಾಯ್ದೆಯನ್ನು ಹಿಂಪಡೆದು ಹಿಂದೆ ಇದ್ದ ದರವನ್ನೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಪಾಲಿಕೆ ಮಾಜಿ ಸದಸಯ ಉಮೇಶ್, ಕಾಂಗ್ರೆಸ್ ಮುಖಂಡ ಎ. ನಾಗರಾಜ್, ಯುವ ಮುಖಂಡ ಎಲ್.ಎಚ್. ಸಾಗರ್, ಜಿಲ್ಲಾ ವರದಿಗಾರರ ಒಕ್ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್, ಕನ್ನಡ ಪರ ಹೋರಾಟಗಾರದ ಯಲ್ಲಪ್ಪ, ರಾಮೇಗೌಡ, ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

TAGGED:DavanagerefeaturedMotor vihical actprotest
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಉತ್ತರ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ
Next Article ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ಅಬ್ದುಲ್‌ ಜಬ್ಬಾರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ..?; ಶಾಮನೂರು ಕುಟುಂಬ‌ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ ; ಸಚಿವ ಮಲ್ಲಿಕಾರ್ಜುನ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!