Connect with us

Dvgsuddi Kannada | online news portal | Kannada news online

ಬುಧವಾರದ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಬುಧವಾರದ ರಾಶಿ ಭವಿಷ್ಯ

ಬುಧವಾರ-ಮಾರ್ಚ್-11,2020
ರಾಶಿ ಭವಿಷ್ಯ

ಓಂ “ಶ್ರೀ ಸಾಯಿ ಚಾಮುಂಡೇಶ್ವರಿ ದೇವಿಯ” ಕೃಪೆಯಿಂದ ಇಂದಿನ ರಾಶಿ ಫಲ ನೋಡೋಣ
ತಮ್ಮ ಸಮಸ್ಯೆಗಳಾದ ಮದುವೆ, ಕುಟುಂಬ ಕಲಹ, ವ್ಯಾಪಾರದಲ್ಲಿ ನಷ್ಟ, ಪ್ರೇಮ ವಿವಾಹ , ಕುಟುಂಬದಲ್ಲಿ ಅಶಾಂತಿ , ಜೀವನದಲ್ಲಿ ಜಿಗುಪ್ಸೆ , ಜೀವನದಲ್ಲಿ ಪದೇ ಪದೇ ಸೋಲು ಕಾಣುವುದು , ಭಯ ಭೀತಿ ,ಶಿಕ್ಷಣ, ವಿದೇಶ ಪ್ರವಾಸ ಇನ್ನು ಹಲವಾರು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಗುರೂಜಿB.Sc
Mob. 93534 88403

ಸೂರ್ಯೋದಯ: 06:32, ಸೂರ್ಯಸ್ತ: 18:26
ವಿಕಾರಿ ನಾಮ ಸಂವತ್ಸರ,
ಫಾಲ್ಗುಣ ಮಾಸ, ಉತ್ತರಾಯಣ,
ತಿಥಿ: ಬಿದಿಗೆ – 15:32 ವರೆಗೆ
ನಕ್ಷತ್ರ: ಹಸ್ತ – 18:59 ವರೆಗೆ
ಯೋಗ: ಗಂಡ – 08:12 ವರೆಗೆ ಬಿಟ್ಟುಹೋದ ಯೋಗ : ವೃದ್ಧಿ – 27:59+ ವರೆಗೆ
ಕರಣ: ಗರಜ – 15:32 ವರೆಗೆ ವಣಿಜ – 25:43+ ವರೆಗೆ
ದುರ್ಮುಹೂರ್ತ: 12:05 – 12:53
ವರ್ಜ್ಯಂ: 26:05+ – 27:30+
ರಾಹು ಕಾಲ: 12:29 – 13:58
ಯಮಗಂಡ: 08:02 – 09:31
ಗುಳಿಕ ಕಾಲ: 11:00 – 12:29
ಅಮೃತಕಾಲ: 13:45 – 15:09
ಅಭಿಜಿತ್ ಮುಹುರ್ತ: None

ಮೇಷ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.sc
ಮಾಹಿತಿಗಾಗಿ ಕರೆ ಮಾಡಿ
Mon.No_9353 488403

“ವೃಷಭ ರಾಶಿ“:-
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“ಮಿಥುನ ರಾಶಿ”:-
ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“ಕರ್ಕಾಟಕ ರಾಶಿ”:-
ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ. ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.Sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“ಸಿಂಹ ರಾಶಿ”:-
ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ. ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.Sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“ಕನ್ಯಾ ರಾಶಿ”:-
ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಜ್ಯೋತಿಷ್ಯರು
ಮಾಹಿತಿಗಾಗಿ ಕರೆ ಮಾಡಿ
Mon.No_9353 488403

“ತುಲಾ ರಾಶಿ”:-
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.Sc
ಮಾಹಿತಿಗಾಗಿ ಕರೆ ಮಾಡಿ
Mob.No=9353 488403

“ವೃಶ್ಚಿಕ ರಾಶಿ”:-
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.Sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“‘ಧನಸ್ಸು ರಾಶಿ”:-
ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ. ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಸೋಮಶೇಖರ್ ಪಂಡಿತ್B.Sc
ಮಾಹಿತಿಗಾಗಿ ಕರೆ ಮಾಡಿ
Mob.No_9353 488403

“ಮಕರ ರಾಶಿ”
ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು.ಮಾಹಿತಿಗಾಗಿ ಕರೆ ಮಾಡಿ ಸೋಮಶೇಖರ್ ಪಂಡಿತ್B.Sc
Mob.No_9353 488403

“ಕುಂಭ ರಾಶಿ”:-
ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ.ಮಾಹಿತಿಗಾಗಿ ಕರೆ ಮಾಡಿ ಸೋಮಶೇಖರ್ ಪಂಡಿತ್B.Sc
Mob.No,_9353 488403

” ಮೀನ ರಾಶಿ”:
ಮಕ್ಕಳ ವಿಷಯವಾಗಿ ನೀವು ಅವರ ಬೆಳವಣಿಗೆ ಹಾಗೂ ಕೆಲಸಕ್ಕಾಗಿ ಶ್ರಮ ಪಡಲಿದ್ದೀರಿ. ಕುಟುಂಬದಲ್ಲಿ ಇಂದು ಶುಭಕಾರ್ಯ ನೆರವೇರಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಹಣಕಾಸಿನ ವಿಷಯವಾಗಿ ಕೊಟ್ಟಿರುವ ಸಾಲವನ್ನು ವಾಪಸ್ಸು ಪಡೆದುಕೊಳ್ಳಲು ಮುಂದಾಗುವುದು ಒಳಿತು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc
Mob.No._9353 488403

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top