Connect with us

Dvgsuddi Kannada | online news portal | Kannada news online

ಚೌಡೇಶ್ವರಿ ದೇವಿಯ ಮಹೋನ್ನತ ಶಕ್ತಿಯಿಂದ ಮಂಗಳವಾರದ ರಾಶಿ ಭವಿಷ್ಯ ನೋಡಿ..

ಜ್ಯೋತಿಷ್ಯ

ಚೌಡೇಶ್ವರಿ ದೇವಿಯ ಮಹೋನ್ನತ ಶಕ್ತಿಯಿಂದ ಮಂಗಳವಾರದ ರಾಶಿ ಭವಿಷ್ಯ ನೋಡಿ..

ಇಂದು ಶುಭ ಮಂಗಳವಾರ ಶ್ರೀಶ್ರೀಶ್ರೀ ” ಚಾಮುಂಡೇಶ್ವರಿ ದೇವಿಯ”ವಾರ ಈ ದೇವಿಯ  ಅನುಗ್ರಹದಿಂದ ಹಾಗೂ ಚೌಡೇಶ್ವರಿ ದೇವಿ ಮಹೋನ್ನತ ಬಲಿಷ್ಠ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ತಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿದೇಶ ಪ್ರವಾಸ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ ,ಹಣಕಾಸು ,ಪ್ರೇಮ ವಿಚಾರ ,ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಮುಖ್ಯಪ್ರಾಣದೇವರ ಕೃಪಾಕಟಾಕ್ಷದಿಂದ ಪರಿಹಾರ ಶತಸಿದ್ಧ. ಸೋಮಶೇಖರ್ ಪಂಡಿತ್B.Sc, Mob.No: 9353488403. ನಿಮ್ಮ ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.

  “ಮೇಷ ರಾಶಿ”

ಮಕ್ಕಳಿಗಾಗಿ ಇಂದು ನೀವು ಮಾಡುವ ಕೆಲಸಗಳು ನಿಧಾನಗತಿಯಲ್ಲಿ ಯಶಸ್ಸಾಗುವವು, ಇಂದು ನೀವು ಹಮ್ಮಿಕೊಳ್ಳುವ ಶುಭ ಕಾರ್ಯಗಳಿಗೆ ವಿರೋಧಿಗಳು ಅಡ್ಡಗಾಲು ಹಾಕುವ ಸಾಧ್ಯತೆ ಇರುವುದು. ಮುನೇಶ್ವರನಿಗೆ ಮೊಸರಿನ ಬುತ್ತಿಯನ್ನು ನಿವೇದನೆ ಮಾಡಿ. ಹಾಗು ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

 ” ವೃಷಭ ರಾಶಿ “

ಪರೋಪಕಾರಿಗಳಾದ ನೀವು ವಿಶ್ರಾಂತಿಯ ಅಗತ್ಯವಿಲ್ಲದಂತೆ ದುಡಿಯುತ್ತಿರುವಿರಿ. ಆದರೆ ಕೆಲ ಸಮಯವಾದರೂ ವಿಶ್ರಾಂತಿ ಪಡೆದಲ್ಲಿ ಮುಂದಿನ ಕೆಲಸವನ್ನು ಅತ್ಯುತ್ಸಾಹದಿಂದ ಮಾಡಲು ಅನುಕೂಲವಾಗುವುದು. ದೈಹಿಕ ಆರೋಗ್ಯ ಕೂಡಾ ಅಷ್ಟೆ ಪ್ರಮುಖವಾದುದು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು.ಶಿವಪಂಚಾಕ್ಷ ರಿ ಮಂತ್ರ ಜಪಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ಮಿಥುನ ರಾಶಿ “

ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ಭೂ ವ್ಯವಹಾರದವರಿಗೆ ಉತ್ತಮ ಲಾಭ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ತಾಯಿ ದುರ್ಗಾಮಾತೆಯನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ ಒಳಿತಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ಕಟಕ ರಾಶಿ “

ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಕಾಣದ ಹಾದಿಗಾಗಿ ಕಾತರಿಸುತ್ತಿರುವಿರಿ. ಆದರೆ ಗುರುಸದೃಶವಾದ ವ್ಯಕ್ತಿಯೊಬ್ಬರಿಂದ ಬದುಕಿನ ಶಾಂತಿಗೆ ಉತ್ತಮ ಸಿದ್ಧಿ ದೊರೆಯುವುದು. ಶನೇಶ್ಚರ ಮಂತ್ರ ಪಠಿಸಿ. ಬಡವರಿಗೆ ಆಹಾರ ನೀಡಿ. ಕಷ್ಟದಿಂದ ಕಾರ್ಯ ನೆರವೇರುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ಸಿಂಹ ರಾಶಿ “

ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

ಪ್ರಯಾಣಕ್ಕೆ ನಿರಾಳವಾದ ಅವಕಾಶವೊಂದು ಸೃಷ್ಟಿಯಾಗುವುದು. ಇದರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ಉಂಟಾಗುವುದು.

ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ನಿಮ್ಮ ಕಾರ್ಯಗಳು ಯಶಸ್ಸಿನತ್ತ ಸಾಗುವವು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

 ” ಕನ್ಯಾ ರಾಶಿ “

ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡಿ, ಸಿಟ್ಟಿನಿಂದ ಕೂಗಾಡಲು ಮುಂದಾಗದಿರಿ. ಇದರಿಂದ ನಿಮ್ಮ ಪಾಲಿಗೆ ನೀವೇ ದೊಡ್ಡ ತಡೆಗೋಡೆ ಆಗುವಿರಿ. ಈ ಬಗ್ಗೆ ಎಚ್ಚರಿಕೆ ಇರಲಿ. ಜಗತ್ತನ್ನು ತಿದ್ದುವ ಪ್ರಯತ್ನ ಬೇಡ. ನೀವೇ ಬದಲಾಗಿ. ಇದರಿಂದ ಜಗತ್ತು ಸುಂದರವಾಗಿ ಕಾಣುವುದು. ಕಾಳಿಕಾದೇವಿಯನ್ನು ಪ್ರಾರ್ಥಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ತುಲಾ ರಾಶಿ “

ಓದು ಬರಹದಿಂದ ಜ್ಞಾನ ಸಂವರ್ಧನೆಗೆ ದಾರಿ ಇದೆ. ಜ್ಞಾನ ನಿಮ್ಮ ಬದುಕಿನ ಪಾಲಿಗೆ ಕೈದೀಪವಾಗಲಿದೆ. ಜ್ಞಾನದ ಬಲದಿಂದ ಅಜ್ಞಾನದ ಕೇಡು ಎಂಬ ವಚನದಂತೆ ಬುದ್ಧಿಯ ಅಜ್ಞಾನ ಕಳೆದು ಸುಜ್ಞಾನ ಮೂಡುವುದು. ನಿಮ್ಮ ತೀರ್ಮಾನಗಳನ್ನು ಯಾರೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನಿಮ್ಮ ದೃಢ ನಿರ್ಧಾರವೇ ಕಾರಣ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ವೃಶ್ಚಿಕ ರಾಶಿ “

ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ. ಸುಬ್ರಮಣ್ಯಸ್ವಾಮಿಯನ್ನು ಆರಾಧಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

 ” ಧನಸ್ಸು ರಾಶಿ “

ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ವಿವಾಹಯೋಗ್ಯರಿಗೆ ಸೂಕ್ತಕಾಲವಾದರೂ ದೃಢ ನಿರ್ಧಾರ ತಳೆಯುವಲ್ಲಿ ವಿಳಂಬ ಉಂಟಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ವಿಘ್ನನಾಶಕ ವಿಶ್ವಂಭರನನ್ನು ಪೂಜಿಸಿ. ಅವನು ಮಂಗಳಕಾರ್ಯಕ್ಕೆ ದಾರಿ ತೋರುವನು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

 ” ಮಕರ ರಾಶಿ “

ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ಹೊರತು ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ನೀವು ಬಯಸಿದ ಮಾರ್ಗದಲ್ಲಿಯೇ ಸಾಗಬೇಕೆಂಬ ಹಠ ಬಿಟ್ಟುಬಿಡಿ. ಹಠದಿಂದ ಒಳಿತಿಗೆ ತಡೆ ಉಂಟಾಗಲಿದೆ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವುದು ಒಳ್ಳೆಯದು. ಮಾತಾ ದುರ್ಗಾದೇವಿಯನ್ನು ಮನಸಾ ಸ್ಮರಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ಕುಂಭ ರಾಶಿ “

ಹೊಯ್ದಾಡುವ ಮನಸ್ಸನ್ನು ದೃಢವಾಗಿ ನಿಯಂತ್ರಿಸಿ. ಸ್ಥೈರ್ಯ ಧೈರ್ಯಗಳಿಂದ ಅನೇಕ ಲಾಭಗಳಿವೆ. ಹೊಸ ರಾಜಕೀಯ ಪಕ್ಷ ಕ್ಕೆ ಸೇರಿಕೊಳ್ಳಬೇಕೆಂಬ ನಿಮ್ಮ ಒಳಗಿನ ಆಸೆಗೆ ಹೊರಗಿನ ಜನರು ತಣ್ಣೀರು ಎರಚುತ್ತಿರುವರು. ಗ್ರಹಗಳು ನೀವು ಪಕ್ಷ ಕ್ಕೆ ಸೇರಬೇಕೆನ್ನುವವು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು. ಅಂಗವಿಕಲರಿಗೆ ಸಹಾಯ ಮಾಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

” ಮೀನ ರಾಶಿ “

ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.ಆಂಜನೇಯ ಸ್ಮರಣೆ ಮಾಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸೋಮಶೇಖರ್ ಪಂಡಿತ್B.Sc, Mob.9353 488403

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top