ದಾವಣಗೆರೆಯಲ್ಲಿ ಗುಡಿ ಕೈಗಾರಿಕೆ ಸ್ಥಾಪಿಸಿ: ಶೋಷಿತ ವರ್ಗಗಳ ಒಕ್ಕೂಟ ಒತ್ತಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ರಾಜ್ಯದ ಮ್ಯಾಂಚೆಸ್ಟರ್‌ ಸಿಟಿಯಾಗಿದ್ದ ದಾವಣಗೆರೆಯಲ್ಲಿ ಇದೀಗ ಕಾರ್ಖಾನೆಗಳಿಲ್ಲದೆ ನಿರುದ್ಯೋಗ ತಾಂಡವಾಡುತ್ತಿದೆ.  ಬಿಜೆಪಿ ಸರ್ಕಾರ ಗುಡಿ ಕೈಗಾರಿಕೆ ಸ್ಥಾಪನೆಗೆ  ಹೆಚ್ಚಿನ ಒತ್ತು ನೀಡಬೇಕೇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ರೇಣುಕಾಚಾರ್ಯ ಅವರಿಗೆ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಬಾಡದ ಆನಂದರಾಜ್ ಒತ್ತಾಯಿಸಿದರು.

ರೇಣುಕಾಚಾರ್ಯ  ಅವರಿಗೆ  ಸನ್ಮಾನಸಿ ಮನವಿ ಮಾಡಿಕೊಂಡರು.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ಕಾರ್ಯದರ್ಶಿ ಆಗಿರುವುದರಿಂದ  ದಾವಣಗೆರೆ ಜಿಲ್ಲೆಗೆ ವಿಶೇಷ ಅನುದಾನ ತರುಬೇಕು. ಅದರಲ್ಲೂ ವಿಶೇಷವಾಗಿ ದಾವಣಗೆರೆಯಲ್ಲಿ ಕಾರ್ಖಾನೆ ತೆರೆದು ನಿರುದ್ಯೋಗ ಸಮಸ್ಯೆ ನಿವಾರಿಸಬೇಕೆಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿಯ ಯುವನಾಯಕ ಲೋಕಿಕೆರೆ ನಾಗರಾಜ್, ದಿಳ್ಳೆಪ್ಪ, ಎಸ್.ಮುರುಳಿಯಾದವ್, ರೈತ ಮುಖಂಡ ಕೆಪಿ.ಕಲ್ಲಿಂಗಪ್ಪ, ಬಸವರಾಜ್, ಸೇರಿದಂತೆ ಮತ್ತಿತರರು ಇದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *