ಕೊಟ್ಟೂರಲ್ಲಿ ಮಣ್ಣಿನ ಗೋಡೆ ಕುಸಿದು ಓವ೯ ಸಾವು, ನಾಲ್ವರಿಗೆ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ಬಳ್ಳಾರಿ: ಕೊಟ್ಟೂರು ತಾಲ್ಲೂಕಿನಲ್ಲಿ ಹಳೇ ಗೋಡೆ ಕುಸಿದು ಪಾಯ ಅಗೆಯುತ್ತಿದ್ದ ಓವ೯ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಪಟ್ಟಣದ ಉಜ್ಜಿನಿ ವೃತ್ತದ ಬಳಿ ನಡೆದಿದೆ.

kotturu 1
ವೀರೇಶ ಎಂಬುವವರಿಗೆ ಸೇರಿದ ಹಳೇಮನೆಗೆ ಹೊಂದಿಕೊಂಡಿದ್ದ  ಪಾಯವನ್ನು ಅಗೆಯುತ್ತಿದ್ದ ಹುಣುಸೇಕಟ್ಟೆ ಗ್ರಾಮದ ಹರಿಜನ ಅಂಜಿನಪ್ಪ(29) ಹಾಗೂ ಇತರೆ 5 ಜನರು ಪಾಯ ಅಗೆಯೋದರಲ್ಲಿ ತಲ್ಲೀನರಾಗಿದ್ದಾಗ ಆಕಸ್ಮಾತ್ ಹಳೇ ಗೋಡೆ  ಕುಸಿದಿದ್ದು. ಮಣ್ಣಿನಲ್ಲಿ ಮುಚ್ವಿಹೋಗಿದ್ದ ಅಂಜಿನಪ್ಪ  ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕುಸಿದ ಗೋಡೆಯಡಿ ಸಿಲುಕಿ ಕೊಂಡಿದ್ದ ಉಳಿದವರನ್ನು ಸಾವ೯ಜನಿಕರ ನೆರವಿನಿಂದ ಅಗ್ನಿಶಾಮಕದಳ ಮತ್ತು ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *