Connect with us

Dvgsuddi Kannada | online news portal | Kannada news online

ಕಿಸಾನ್ ರೈಲಿನ ವ್ಯವಸ್ಥೆಗೆ ಬಳ್ಳಾರಿ ಸಂಸದ ದೇವೇಂದ್ರಪ್ಪ ಆಗ್ರಹ

ಪ್ರಮುಖ ಸುದ್ದಿ

ಕಿಸಾನ್ ರೈಲಿನ ವ್ಯವಸ್ಥೆಗೆ ಬಳ್ಳಾರಿ ಸಂಸದ ದೇವೇಂದ್ರಪ್ಪ ಆಗ್ರಹ

ಡಿವಿಜಿ ಸುದ್ದಿ, ಬಳ್ಳಾರಿ:  ಸಂಸದ ವೈ.ದೇವೇಂದ್ರಪ್ಪ ಅವರು ಬಿಜೆಪಿ ರಾಜ್ಯ ಅಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಎಲ್ಲ ಜಿಲ್ಲೆಯ ಸಂಸದರೊಂದಿಗೆ  ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಬಳ್ಳಾರಿ ಭಾಗದ ಜನತೆ ಬೆಳೆದ ಮೆಣಸಿನಕಾಯಿಯನ್ನು ಬ್ಯಾಡಗಿಗೆ ತಲುಪಿಸಲು ಕಿಸಾನ್ ರೈಲಿನ ವ್ಯವಸ್ಥೆಗೆ ವಿನಂತಿಸಿಕೊಂಡರು.  ಆ ಕ್ಷಣದಲ್ಲಿ  ವಿಡಿಯೋ ಕಾನ್ಫರೆನ್ಸ್ ನಲ್ಲಿದ್ದ  ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ  ಸುರೇಶ್ ಅಂಗಡಿಯವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ರೈತರೊಂದಿಗೆ ಚರ್ಚೆ ನಡೆಸಿ ರೈಲಿನ ಒಡಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top