Connect with us

Dvgsuddi Kannada | online news portal | Kannada news online

ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಇಲ್ಲ: ಮಮತಾ ಬ್ಯಾನರ್ಜಿ

ರಾಷ್ಟ್ರ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಇಲ್ಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ. ಜನರು ಪ್ರತಿಭಟನೆ ನಡೆಸದೆ  ಅಶಾಂತಿ ಕಾಪಾಡಿ  ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ.

ಪ್ರತಿಭಟನೆಯಿಂದ ಜನಜೀವನಕ್ಕೆ ಅಡಚಣೆ ಉಂಟಾಗುತ್ತದೆ. ಜನರು ಹಿಂಸೆಯಲ್ಲಿ ಭಾಗಿಯಾಗಬಾರದು ಎಂದು  ಮನವಿ ಮಾಡಿಕೊಂಡಿದ್ಧಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ. ಈ ಬಗ್ಗೆ ಪ್ರತಿಭಟನೆ ಮೂಲಕ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದಿದ್ದಾರೆ.

west bengal

ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎರಡು ಸದಸನದಲ್ಲಿ ಕಾಯ್ದೆಗೆ  ಒಪ್ಪಿಗೆ ದೊರೆಯುತ್ತಿದ್ದಂತೆ ಅಸ್ಸಾಂನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದೆ. ಕರ್ಫ್ಯೂ ಜಾರಿ ಮಾಡಿದರೂ, ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top