180 ಅಡಿ ತಲುಪಿದ ಭದ್ರಾ ಡ್ಯಾಂ: ಭರ್ತಿಗೆ 6 ಅಡಿ ಮಾತ್ರ ಬಾಕಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ,ಭದ್ರಾವತಿ: ದಾವಣಗೆರೆ ಜಿಲ್ಲೆಯ ರೈತರ ಜೀವ ಜಲ ಭದ್ರಾ ಡ್ಯಾಂ 180 ಅಡಿ ತಲುಪಿದ್ದು, ಭರ್ತಿಗೆ 6 ಅಡಿ ನೀರು ಮಾತ್ರ ಸಂಗ್ರಹವಾಗಬೇಕಿದೆ.

ಮಲೆನಾಡು ಶಿವಮೊಗ್ಗ ಸುತ್ತಮುತ್ತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಡ್ಯಾಂ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ. ಇಂದಿನ ನೀರಿನ ಮಟ್ಟ180.4 (ಗರಿಷ್ಠ ಮಟ್ಟ : 186) ಅಡಿ ತಲುಪಿದೆ. 15,326 ಕ್ಯೂಸೆಕ್ ಒಳಹರಿವಿದೆ. 2710 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಟ್ಟು 70.488 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಕಳೆದ ವರ್ಷ ಈ ವೇಳೆಗೆ ಡ್ಯಾಂ ಭರ್ತಿಯಾಗಿ ನೀರನ್ನು ಹೊರ ಬಿಡಲಾಗಿತ್ತು.

ಇಂದಿನ ನೀರಿನ ಮಟ್ಟ: 180’4″
ಪೂರ್ಣ ಮಟ್ಟ:186′ ಅಡಿ
ಇಂದಿನ ಸಾಮರ್ಥ್ಯ: 64.578 ಟಿಎಂಸಿ
ಒಟ್ಟು ಸಾಮರ್ಥ್ಯ:71.535 ಟಿಎಂಸಿ
ಒಳಹರಿವು:15326 ಕ್ಯೂಸೆಕ್ಸ್
ಒಟ್ಟು ಹೊರಹರಿವು:2710 ಕ್ಯೂಸೆಕ್ಸ್
ಬಲದಂಡೆ ನಾಲೆ: 2500 ಕ್ಯೂಸೆಕ್ಸ್
ಎಡದಂಡೆ ನಾಲೆ: 50 ಕ್ಯೂಸೆಕ್ಸ್
ಕ್ರೆಸ್ಟ್ ಗೇಟ್ ಮುಖಾಂತರ: 0.00 ಕ್ಯೂಸೆಕ್ಸ್
ರಿವರ್ ಬೆಡ್ ಯುನಿಟ್: 0.00 ಕ್ಯೂಸೆಕ್ಸ್
ಸ್ಲೂಯಿಸ್ ಗೇಟ್ ಮುಖಾಂತರ ನದಿಗೆ: 50 ಕ್ಯೂಸೆಕ್ಸ್
ಆವಿಯಾಗುವಿಕೆ: 110 ಕ್ಯೂಸೆಕ್ಸ್
ಕಳೆದ ವರ್ಷದ ಮಟ್ಟ:185’2″ಅಡಿ
ಸಾಮರ್ಥ್ಯ: 70.488 ಟಿಎಂಸಿ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *