ಮುರುಘಾ ಶ್ರೀಗಳಿಂದ ಸನ್ಮಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read
muruga mata dvgsuddi 2
ಚಿತ್ರದುರ್ಗದ  ಮುರುಘರಾಜೇಂದ್ರ ಬೃಹನ್ಮಠದ `ಶರಣ ಸಾಂಸ್ಕೃತಿಕ ಉತ್ಸವ’ದಲ್ಲಿ ಡಾ. ಶಿವಮೂರ್ತಿ ಮುರುಘರಾಜೇಂದ್ರ ಶ್ರೀಗಳು  ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ  ಉಪಾಧ್ಯಕ್ಷ  ಎಲ್.ಎಂ ಹನುಮಂತಪ್ಪ  ದಂಪತಿಗಳಿಗೆ ಸನ್ಮಾನಿಸಿದರು.  ಇದೇ ಸಂದರ್ಭದಲ್ಲಿ  ದುರ್ಗಾಂಬಿಕಾ ದೇವಸ್ಥಾನ ಕಮಿಟಿಯ ಖಜಾಂಚಿ ಬಿ.ಎಂ. ರಾಮಸ್ವಾಮಿ.ಹಾಗೂ ದಲಿತ ಹೋರಾಟಗಾರ ಬಿ.ಎಚ್.ರಾಮಪ್ಪ ಅವರನ್ನು ಸಹ ಸನ್ಮಾನಿಸಲಾಯಿತು.  ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಉಪಸ್ಥಿತರಿದ್ದರು.
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *