Connect with us

Dvgsuddi Kannada | online news portal | Kannada news online

ಆದಿಚುಂಚನಗಿರಿ ಟ್ರಸ್ಟ್ ಅಂತರ ಕಾಲೇಜು ಕ್ರೀಡಾಕೂಟಕ್ಕೆ ಸಿಎಂ ಚಾಲನೆ

ರಾಜ್ಯ ಸುದ್ದಿ

ಆದಿಚುಂಚನಗಿರಿ ಟ್ರಸ್ಟ್ ಅಂತರ ಕಾಲೇಜು ಕ್ರೀಡಾಕೂಟಕ್ಕೆ ಸಿಎಂ ಚಾಲನೆ

ಡಿವಿಜಿ ಸುದ್ದಿ, ಮಂಡ್ಯ: ನಾಗಮಂಗಲ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ  23 ನೇ ರಾಜ್ಯ ಮಟ್ಟದ ಅಂತರ ಶಾಲಾ ಕಾಲೇಜುಗಳ ಕ್ರೀಡಾಕೂಟಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ  ಸಚಿವರಾದ  ಆರ್. ಆಶೋಕ್ ರವರು, ನಾಗಮಂಗಲ ಶಾಸಕ ಕೆ.ಸುರೇಶಗೌಡ,  ಕೆ.ಆರ್.ಪೇಟೆ. ಶಾಸಕ  ನಾರಾಯಣಗೌಡ, ಮಹಾಲಕ್ಷ್ಮೀಲೇಟ್ ಔಟ್ ಶಾಸಕ ಗೋಪಾಲಯ್ಯ, ಮಂಡ್ಯ  ಜಿಲ್ಲಾಧಿಕಾರಿ  ಡಾ.ಎಂ.ವಿ.ವೆಂಕಟೇಶ್,  ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಮತ್ತು ಆದಿಚುಂಚನಗಿರಿ ಮಠ ಶಾಖಾ ಮಠದ ಎಲ್ಲಾ ಸ್ವಾಮೀಜಿಯವರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top