ಯಡಿಯೂರಪ್ಪ ನಾಯಕತ್ವ ಬದಲಾವಣೆ ಇಲ್ಲ; ಸಚಿವ ಆರ್.  ಅಶೋಕ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ: ಇನ್ನು ಮೂರು ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ನಮ್ಮ ಪಕ್ಷದಲ್ಲಿ ಪ್ರತಿ ಶಾಸಕ, ಕಾರ್ಯಕರ್ತರಗೆ  ಬೇಕಾದ್ದನ್ನು ಕೇಳುವ ಹಕ್ಕಿದೆ. ಹೈಕಮಾಂಡ್ ಎಲ್ಲವನ್ನು ನಿರ್ಧರಿಸಲಿದೆ.  ಕಾಂಗ್ರೆಸ್‌ ಪಕ್ಷದಂತೆ ನಮ್ಮ ಪಕ್ಷ ದುರ್ಬಲ ಹೈಕಮಾಂಡ್ ಹೊಂದಿಲ್ಲ ಎಂದರು.

ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ್ದೇ ಕಾಂಗ್ರೆಸ್.  ಈಗ ಜೆಡಿಎಸ್‌ನವರಿಗೆ ತಮ್ಮ ತಪ್ಪಿನ  ಅರಿವಾಗಿದೆ. ಹಿಂದೊಮ್ಮೆ ನಾವು ಜೆಡಿಎಸ್ ಜೊತೆಗೂಡಿ ಆಡಳಿತ ನಡೆಸಿದ್ದೇವೆ. ಮತ್ತೆ ಸಹಕಾರ ನೀಡುವುದಾದರೆ ಸ್ವಾಗತಿಸುತ್ತೇವೆ ಎಂದರು.

ರಾಜ್ಯಸಭೆ, ಪರಿಷತ್ ಚುನಾವಣೆ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ನಡೆಯಲಿದೆ. ಸಭೆಯ ನಂತರ ಅಭ್ಯರ್ಥಿಗಳ ತೀರ್ಮಾನ ಆಗಲಿದೆ. ಇದುವರೆಗೆ ಪಕ್ಷ ಯಾರನ್ನೂ ಅಂತಿಮಗೊಳಿಸಿಲ್ಲ ಎಂದು ತಿಳಿಸಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *