ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಪಾಸಿಟಿವ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬಳ್ಳಾರಿ: ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಪತ್ತೆಯಾಗಿದೆ.

ಸಚಿವ ಆನಂದ್ ಸಿಂಗ್  ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ಶನಿವಾರ ರಾತ್ರಿ ಬಂದಿದ್ದು, ವರದಿಯಲ್ಲಿ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಹೊಸಪೇಟೆ ನಿವಾಸದಲ್ಲಿ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಆನಂದ್ ಸಿಂಗ್ ಕೊರೊನಾ ಸೋಂಕಿತರ ವಾರ್ಡ್ ಒಳಗೆ ಹೋಗಿ ಬಂದಿದ್ದರು. ಅಲ್ಲದೇ ಅವರ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು. ಇದರಿಂದ ಆನಂದ್ ಸಿಂಗ್‍ಗೂ ಕೊರೊನಾ ಬಂದಿದೆ ಎಂದು ಹೇಳಾಗುತ್ತಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *