Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗದಲ್ಲಿ ಕೊರೊನಾ ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಯರು

ಪ್ರಮುಖ ಸುದ್ದಿ

ಉಚ್ಚoಗಿದುರ್ಗದಲ್ಲಿ ಕೊರೊನಾ ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಯರು

ಡಿವಿಜಿ ಸುದ್ದಿ, ಹರಪನಹಳ್ಳಿ:  ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ  ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರು ಗ್ರಾಮದಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.  ಅಂಗಡಿ ಮಾಲೀಕರು, ಗ್ರಾಹಕರಿಗೆ  ಮಾಸ್ಕ್ ಹಾಕಿ ಕೊಳ್ಳುವಂತೆ ಜಾಗೃತಿ ಮೂಡಿಸಿದರು. ಮಾಸ್ಕ್ ಲಭ್ಯವಿಲ್ಲದಿದ್ದರೆ ಕರವಸ್ತ್ರ ಕಟ್ಟಿಕೊಳ್ಳುವುದು.  ಕೈಗಳನ್ನು  ತೊಳೆದುಕೊಳ್ಳುವಂತೆ  ಗ್ರಾಮದಲ್ಲಿ ಕರಪತ್ರ ಹಂಚಿ ಅರಿವು ಮೂಡಿಸಿದರು.

corona uchhangiduruga 2

ಕೊರೊನ ರೋಗದಿಂದ ಮುಕ್ತಿ ಹೊಂದಲು ಕೆಲವು ದಿನ ಮನೆಯಲ್ಲಿ ಇರಬೇಕು.  ಜೊತೆಗೆ ನಿಮ್ಮ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಆಶಾ ಕಾರ್ಯಕರ್ತರಾದ ಶಿಲ್ಪಾ,  ಸುಮಾ, ಕೊಟ್ರಮ್ಮ,ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಆರೋಗ್ಯ ಸಹಾಯಕಿ ಮಂಜುಳಾ ಭಾಗವಹಿಸಿದ್ದರು.

ವಾಟ್ಸಾಪ್ : 7483892205

ಇಮೇಲ್: dvgsuddi@gmail.com

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top