Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ಜೀವದ ಜೊತೆ ಜೀವನ ಉಳಿಸಿ; ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಕೊರೊನಾ ಭೀತಿ: ಜೀವದ ಜೊತೆ ಜೀವನ ಉಳಿಸಿ; ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ನಿಂದ ಜೀವ ಉಳಿಸಲು ಸರ್ಕಾರ ಹೋರಾಟ ಮಾಡುತ್ತಿದೆ.  ಸರ್ಕಾರ  ಜೀವ ಉಳಿಸುವ ಕಡೆ ಮಾತ್ರ ಕೇಂದ್ರಿಕೃತವಾಗಿದೆ. ಆದರೆ,  ಜೀವನ ರಕ್ಷಿಸದೇ ಹೋದರೆ ಹಸಿವಿನಿಂದ ಜನ ಜೀವನ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕೊರೋನಾ ವೈರಸ್ ನಿಂದ ಅಮೂಲ್ಯವಾದ ಜೀವದ ಜೊತೆ ಜೀವನವನ್ನೂ ಉಳಿಸಬೇಕಿದ. ಇದಕ್ಕಾಗಿ ತಜ್ಞರು, ಉದ್ಯಮಿಗಳು,ಅಧಿಕಾರಿಗಳು ಮತ್ತು ಹಿರಿಯ ರಾಜಕೀಯ  ನಾಯಕರನ್ನೊಳಗೊಂದ ಕಾರ್ಯ ಪಡೆಯನ್ನು ತುರ್ತಾಗಿ ರಚಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಮತ್ತೊಂದು ಟ್ವಿಟ್ ನಲ್ಲಿ ಉದ್ಯಮಿಗಳು ಮುಚ್ಚಿವೆ. ಕಾರ್ಮಿಕರು ಬೀದಿಗೆ  ಬಿದ್ದಿದ್ದಾರೆ. ಅಸಂಘಟಿತ ಕ್ಷೇತ್ರದ ಕಾರ್ಮಿಕರು ಅಕ್ಷರಶಃ ನಿರ್ಗತಿಕರಾಗಿದ್ದಾರೆ. ಮಾರುಕಟ್ಟೆಯಲ್ಲಿ ಹಣ್ಣು, ತರಕಾರಿ ಇಲ್. ರೈತರು ಬೆಳೆದ ಬೆಳೆ ಬೀದಿಗೆ ಚೆಲ್ಲುತ್ತಿದ್ದಾರೆ. ಈ ಬಗ್ಗೆ ಸರ್ಕಾರ ತರ್ತಾಗಿ ಗಮನಹರಿಸಬೇಕಿದೆ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

bhadra dam dvgsuddi
plastic ban meeting
DAVANAGERE dc 1
DAVANAGERE police
DAVANAGERE ktj nagara 1
Advertisement
Advertisement Enter ad code here

Title

To Top