Connect with us

Dvgsuddi Kannada | online news portal | Kannada news online

ಕೊರೊನಾ ಹೆಚ್ಚಾಗಲು ಜನರ ಬೇಜವಾಬ್ದಾರಿ ಕಾರಣ: ಸಚಿವ ಕೆ.ಎಸ್. ಈಶ್ವರಪ್ಪ

ಜಿಲ್ಲಾ ಸುದ್ದಿ

ಕೊರೊನಾ ಹೆಚ್ಚಾಗಲು ಜನರ ಬೇಜವಾಬ್ದಾರಿ ಕಾರಣ: ಸಚಿವ ಕೆ.ಎಸ್. ಈಶ್ವರಪ್ಪ

ಡಿವಿಜಿ ಸುದ್ದಿ, ಶಿವಮೊಗ್ಗ:  ಕೊರೊನಾ ವೈರಸ್ ನಿಯಂತ್ರಣ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಷ್ಟೇ ಎಚ್ಚರಿಕೆ ಕ್ರಮ ವಹಿಸಿದರೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಜನರ ಬೇಜವಾಬ್ದಾರಿತನ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕೊರೊನಾ ಬಂದಾಗಿನಿಂದ  ಎಚ್ಚರಿಕೆ ವಹಿಸಿ ಅಂತ ನೂರು ಬಾರಿ ಹೇಳಿದರೂ ಜನರು ಗಮಹರಿಸದಿದ್ದರೆ, ಸರ್ಕಾರ ಏನು ಮಾಡಲು ಸಾಧ್ಯ ಎಂದರು.

ಶಿವಮೊಗ್ಗ ಜಿಲ್ಲಾಡಳಿತ ಕೊರೊನಾ ಜಾಗೃತಿ ಮೂಡಿಸಲು ಸಾಕಷ್ಟು ಶ್ರಮ ಹಾಕುತ್ತಿದೆ. ಹೀಗಾಗಿ ಜನರಿಗೆ ನಾನು ಮತ್ತೊಮ್ಮೆ ಪ್ರಾರ್ಥನೆ ಮಾಡುತ್ತೇನೆ. ನಿಮ್ಮ ಬೇಜವಾಬ್ದಾರಿತನ ನಿಮಗೆ ವೈಯಕ್ತಿಕವಾಗಿ ತೊಂದರೆ ಆಗುತ್ತೆ. ಹೀಗಾಗಿ  ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಕೊರೊನಾ ಓಡಿಸಬೇಕಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top