Connect with us

Dvgsuddi Kannada | online news portal | Kannada news online

ಕೊರೊನಾ ವಿರುದ್ಧದ ಹೋರಾಟಕ್ಕೆ‌ ಪ್ರಧಾನಿ ನರೇಂದ್ರ ಮೋದಿ ನೀಡಿದ ಸಲಹೆ ಏನು ಗೊತ್ತಾ..?

ಪ್ರಮುಖ ಸುದ್ದಿ

ಕೊರೊನಾ ವಿರುದ್ಧದ ಹೋರಾಟಕ್ಕೆ‌ ಪ್ರಧಾನಿ ನರೇಂದ್ರ ಮೋದಿ ನೀಡಿದ ಸಲಹೆ ಏನು ಗೊತ್ತಾ..?

ನವದೆಹಲಿ:  ಡೆಡ್ಲಿ ಕೊರೊನಾ  ವೈರಸ್ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು‌ ಕೆಲವೊಂದು ಹೆಲ್ತ್ ಟಿಪ್ಸ್ ಗಳನ್ನು ನೀಡಿದ್ದಾರೆ.

ಸರ್ಕಾರದ ಆಯುಷ್ ಇಲಾಖೆ ಕೊರೊನಾ ವಿರುದ್ಧ ಹೋರಾಡಲು ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೆಲವೊಂದು ಸಲಹೆ ನೀಡಿದೆ. ಈ ಸಲಹೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ , ಜನರು ‌ನಿಯಮ ಪಾಲಿಸುವಂತೆ ಸಲಹೆ ನೀಡಿದ್ದಾರೆ.

1. ದಿನವಿಡಿ ಬಿಸಿ ನೀರು ಕುಡಿಯಬೇಕು
2. ದಿನಕ್ಕೆ ಮೂವತ್ತು ನಿಮಿಷ ಯೋಗಾಸನ, ಪ್ರಾಣಾಯಾಮ ಮಾಡಿ
3. ಆಹಾರದಲ್ಲಿ ಅರಶಿನ, ಧನಿಯಾ, ಬೆಳ್ಳುಳ್ಳು ಯಥೇಚ್ಚವಾಗಿ ಬಳಸಿ
4. ನಿತ್ಯ ಒಂದು ಜೇನು ತುಪ್ಪ, ಸಕ್ಕರೆ‌ ಸೇವಿಸುಬುದು
5. ದಿನಕ್ಕೆರಡು ಬಾರಿ ಹರ್ಬಲ್ ಟೀ ಕುಡಿಯಿರಿ.( ತುಳಸಿ, ದಾಲ್ಚಿನ್ನಿ, ಬೆಲ್ಲ, ಲೆಮನ್ ಹಾಕಿರುವ ಟೀ)
6. ಅರಶಿನ ಹಾಕಿರುವ ಹಾಲು ದಿನಕ್ಕೊಂದು ಅಥವಾ ಎರಡು ಬಾರಿ.
7. ನಿತ್ಯವೂ ಬಿಸಿ ನೀರಿನಲ್ಲಿ ಪುದೀನ ಹಾಕಿ ಅಗಾಳಿಯನ್ನು ತೆಗೆದುಕೊಳ್ಳುವುದು.
8. ಮೂಗಿಗೆ ತೆಂಗಿನ ಎಣ್ಣೆ ಅಥವಾ ತುಪ್ಪವನ್ನು ಹಚ್ಚಿಕೊಳ್ಳುವುದು.
9. ತೆಂಗಿನ ಎಣ್ಣೆಯನ್ನು ಬಾಯಿಗೆ ಹಾಕಿಕೊಂಡು ಎರಡರಿಂದ ಮೂರು ನಿಮಿಷ ಬಾಯಿ ಮುಕ್ಕಳಿಸಬೇಕು. ಅದನ್ನು ನುಂಗಬಾರದು. ಆಮೇಲೆ ಬಿಸಿ ನೀರಿನಿಂದ ಬಾಯಿ ತೊಳೆದುಕೊಳ್ಳಬೇಕು.
10. ಲವಂಗವನ್ನು ಸಕ್ಕರೆ ಹನಿಯ ಜೊತೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಬೇಕು. ಕಫ ,ಕೆಮ್ಮು ಸಮಸ್ಯೆ ಇದ್ದರೆ ಇದನ್ನು ಪ್ರಾಕ್ಟೀಸ್ ಮಾಡಬೇಕು ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top