Connect with us

Dvgsuddi Kannada | online news portal | Kannada news online

ಅಂಬೇಡ್ಕರ್ ಜಯಂತಿ: ದಾವಣಗೆರೆ ಬಿಜೆಪಿ ಘಟಕದಿಂದ ಪೌರಕಾರ್ಮಿಕರ ಪಾದ ಪೂಜೆ

ಪ್ರಮುಖ ಸುದ್ದಿ

ಅಂಬೇಡ್ಕರ್ ಜಯಂತಿ: ದಾವಣಗೆರೆ ಬಿಜೆಪಿ ಘಟಕದಿಂದ ಪೌರಕಾರ್ಮಿಕರ ಪಾದ ಪೂಜೆ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಬೇತೂರು ರಸ್ತೆಯ ಇಂದಿರಾ ನಗರದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 129 ನೇ  ಜಯಂತಿ ಆಚರಿಸಲಾಯಿತು.

ಉಪಾಮಹಾ ಪೌರರಾದ  ಸೌಮ್ಯ ನರೇಂದ್ರ ಕುಮಾರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ರಾಜನಹಳ್ಳಿ ಶಿವಕುಮಾರ್,  ಪಾಲಿಕೆ ಸದಸ್ಯ ಶಿವನಗೌಡ ಟಿ.ಪಾಟೀಲ ಅವರು ಪೌರ ಕಾರ್ಮಿಕರ ಪಾದಪೂಜೆ ಮಾಡಿದರು. ಈ ಸಂದರ್ಭದಲ್ಲಿ ಪೌರ ಕಾರ್ಯಕರಿಗೆ ಹೊಸ ವಸ್ತ್ರ ನೀಡಿ ಗೌರವಿಸಿ ಸನ್ಮಾನಿಲಾಯಿತು.

bjp ambedkra jayanthi dvgsuddi 1

ಮಂಡಲ ಅಧ್ಯಕ್ಷ ಆನಂದ ರಾವ್ ಶಿಂಧೆ, ನರೇಂದ್ರ ಕುಮಾರ್, ಕಾಂತ್ ರಾಜ್, ಶಂಕರ್ ಗೌಡ ಬಿರಾದರ್, ತರಕಾರಿ ಶಿವಣ್ಣ,  ಯೋಗೇಶ್ ಜಿ.ಎಚ್, ಸಿಬಿಜೆಡ್ ಕಲ್ಲೇಶ್, ದುಗ್ಗೇಶ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಡಿವಿಜಿ ಸುದ್ದಿ, ವಾಟ್ಸಾಪ್: 7483892205

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top