Connect with us

Dvgsuddi Kannada | online news portal | Kannada news online

ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಿಸಿದ ಜಯಪ್ರಕಾಶ್ ಗೌಡ

ದಾವಣಗೆರೆ

ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಿಸಿದ ಜಯಪ್ರಕಾಶ್ ಗೌಡ

 ಡಿವಿಜಿ ಸುದ್ದಿ, ದಾವಣಗೆರೆ: ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್‍ ವಿತರಣೆಗೆ  ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ದಾವಣಗೆರೆಯಲ್ಲಿ ಸಾವಿರಾರು ಕ್ರೀಡಾಪಟುಗಳಿದ್ದು,  ಅರ್ಹ ಬಡ ಕ್ರೀಡಾಪಟುಗಳಿಗೆ ಜಯಪ್ರಕಾಶ ಗೌಡ ಅವರು ಆಹಾರ ಕಿಟ್‍ಗಳನ್ನು ನೀಡುವ ಮೂಲಕ ಸ್ಪಂದಿಸುತ್ತಿರುವುದು  ಉತ್ತಮ ಕಾರ್ಯ ಎಂದರು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಉಪಾಧ್ಯಕ್ಷ  ಶಿವಗಂಗಾ ಶ್ರೀನಿವಾಸ್, ಮಹಾದೇವ್ ಸಿ.ಹಂಪನೂರು, ಪ್ರಧಾನ ಕಾರ್ಯದರ್ಶಿ ಕುರುಡಿ ಗಿರೀಶ್, ಖಜಾಂಚಿ ಜಯಪ್ರಕಾಶ್ ಗೌಡ, ಎಂ.ಆರ್.ಮಾಲತೇಶ್, ಪತ್ರಕರ್ತ ಬಿ.ಎನ್.ಮಲ್ಲೇಶ್, ಎಂ.ಬಿ.ನವೀನ್,  ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top