Connect with us

Dvgsuddi Kannada | online news portal | Kannada news online

ಚನ್ನಗಿರಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಪ್ರಮುಖ ಸುದ್ದಿ

ಚನ್ನಗಿರಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ಡಿವಿಜಿ ಸುದ್ದಿ, ಚನ್ನಗಿರಿ: ಕೊರೊನಾ ವೈರಸ್ ಹಿನ್ನೆಲೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ಭೈರತಿ ಬಸವರಾಜ್ ಅವರು ಆಹಾರ ಕಿಟ್ ವಿತರಿಸಿದರು.

channgiri food kit dvgsuddi 3

ಚನ್ನಗಿರಿ ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕೋವಿಡ್ -19 ವೈರಾಣು ನಿಯಂತ್ರಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಂತರ ಬಡವರಿಗೆ ಆಹಾರ ಕಿಟ್ ವಿತರಿಸಲಾಯಿತು.  ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಡ ಕುಟುಂಬ ಗಳಿಗೆ  ಮಾಸ್ಕ್ ಜೊತೆ ಆಹಾರ ಕಿಟ್ ನೀಡಲಾಯಿತು.

channgiri food kit dvgsuddi 4

ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್,  ಶಾಸಕ ಮಾಡಾಳ್ ವಿರುಪಾಕ್ಷಪ್ಪ,  ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಯಶೋಧಮ್ಮ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top