Connect with us

Dvgsuddi Kannada | online news portal | Kannada news online

ಜಿಲ್ಲಾ ಆಸ್ಪತ್ರೆ ನೂತನ ಅಧಿಕ್ಷಕ ಡಾ. ಜಯಪ್ರಕಾಶ್ ಅವರಿಗೆ ಅಭಿನಂದನೆ

ದಾವಣಗೆರೆ

ಜಿಲ್ಲಾ ಆಸ್ಪತ್ರೆ ನೂತನ ಅಧಿಕ್ಷಕ ಡಾ. ಜಯಪ್ರಕಾಶ್ ಅವರಿಗೆ ಅಭಿನಂದನೆ

 ಡಿವಿಜಿ ಸುದ್ದಿ , ದಾವಣಗೆರೆ:  ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯ ನೂತನ ಅಧೀಕ್ಷಕರಾಗಿ ನೇಮಕಗೊಂಡಿರುವ ಡಾ. ಜಯಪ್ರಕಾಶ್ ಅವರಿಗೆ ಗೋ-ಗ್ರೀನ್ ಸಂಸ್ಥೆ ಹಾಗೂ ರೋಟರ್ಯಾಕ್ಟ್ ಸಂಸ್ಥೆಯ ವತಿಯಿಂದ ಶ್ರೀಕಾಂತ ಬಗರೆ, ಮಹಮ್ಮದ್ ಗೌಸ್, ಗಿರಿಧರ್ ಟಿ.ವಿ, ಮಾನಸ ವಿ, ಸುರೇಶ್ ಕೆ.ಎನ್, ಪ್ರವೀಣ್‌ಕುಮಾರ್ ಆರ್.ಬಿ, ಚಾಂದ್ ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದೇಶಾದ್ಯಂತ ತೀವ್ರತರವಾಗಿ ಹರಡುತ್ತಿರುವ ಕೊರೊನಾ ವೈರಸ್‌ನಿಂದ ಕಾಪಾಡಿಕೊಳ್ಳುವ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top