Connect with us

Dvgsuddi Kannada | online news portal | Kannada news online

ಮಿಸ್ಟರ್ ಯುವ ಕರ್ನಾಟಕ ಪ್ರಶಸ್ತಿ ಪಡೆದ ದಾವಣಗೆರೆ ಹುಡುಗ

ದಾವಣಗೆರೆ

ಮಿಸ್ಟರ್ ಯುವ ಕರ್ನಾಟಕ ಪ್ರಶಸ್ತಿ ಪಡೆದ ದಾವಣಗೆರೆ ಹುಡುಗ

ಡಿವಿಜಿಸುದ್ದಿ.ಕಾಂ. ದಾವಣಗೆರೆ: ಇತ್ತೀಚೆಗೆ ಮೈಸೂರಿನ ರಾಯಲ್ ಯೂನಿಯನ್ ಹಾಗೂ ಗಂಧದ ಗುಡಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಮಿಸ್ಟರ್ ಅಂಡ್ ಮಿಸ್ ಯುವ ಕರ್ನಾಟಕ 2019ರ ಸ್ಪರ್ಧೆಯಲ್ಲಿ ನಗರದ ವಿನಯ್ ಪ್ರಭಾಕರ್ ಮಿಸ್ಟರ್ ಯುವ ಕರ್ನಾಟಕ ಪ್ರಶಸ್ತಿ ಪಡೆದಿದ್ದಾರೆ. ಪ್ರಭಾಕರ್ ಸಾಧನೆಗೆ ಪೋಷಕರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top