ಜೇನು ಸಾಕಾಣೆ ತರಬೇತಿಗೆ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: 2020-21 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಗಳ ಯೋಜನೆಯಡಿ ಜೇನು ಸಾಕಾಣೆ ತರಬೇತಿ ಆಸಕ್ತ ರತರಿಗೆ  ತರಬೇತಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತ ಫಲಾನುಭವಿಗಳು ಈ ಕಚೇರಿ ವೇಳೆಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದ್ದು, ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 31 ಕಡೆಯ ದಿನವಾಗಿದೆ. ಮೊದಲು ಬಂದವರಿಗೆ ಆದ್ಯತೆ. ಹೆಚ್ಚಿನ ಮಾಹಿತಿಗಾಗಿ ಪವನ್‍ಕುಮಾರ್ ಹೆಚ್.ಎಸ್, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಕಸಬಾ, ಮೊಬೈಲ್ ಸಂ: 7022244152. ರವಿ, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಆನಗೋಡು, ಮೊಬೈಲ್ ಸಂ: 7019819101. ಏಕಾಂತ್, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಮಾಯಕೊಂಡ-1. ಮೊಬೈಲ್: 7899445111, ಅರುಣ್ ರಾಜ್ ಪಿ.ಎಲ್. ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಮಾಯಕೊಂಡ-2, ಮೊಬೈಲ್: 8722551293 ಸಂಪರ್ಕಿಸಬಹುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *