Connect with us

Dvgsuddi Kannada | online news portal | Kannada news online

ರಾಷ್ಟ್ರೀಯ ಬಸವ ಸೇನೆ ವತಿಯಿಂದ ಬಸವ ಜಯಂತಿ ಆಚರಣೆ

ಪ್ರಮುಖ ಸುದ್ದಿ

ರಾಷ್ಟ್ರೀಯ ಬಸವ ಸೇನೆ ವತಿಯಿಂದ ಬಸವ ಜಯಂತಿ ಆಚರಣೆ

ಡಿವಿಜಿ ಸುದ್ದಿ, ದಾವಣಗೆರೆ: ವಿಶ್ವಗುರು, ಸಮಾನತೆಯ ಹರಿಕಾರ, ವಿಶ್ವಕ್ಕೆ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನು ಹಾಕಿದ, ವಚನಗಳ ಮೂಲಕ ಸಮಾಜದ ಮೌಢ್ಯತೆಯನ್ನು ತಿದ್ದಿದ ಬಸವೇಶ್ವರರ ಜಯಂತಿಯನ್ನು ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆ ರಾಷ್ಟ್ರೀಯ ಬಸವ ಸೇನೆಯಿಂದ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹನಗರಪಾಲಿಕೆ ಸದಸ್ಯ ಶಿವನಗೌಡ ಟಿ ಪಾಟೀಲ್ ,ಶ್ರೀಕಾಂತ್ ನೀಲಗುಂದ , ಅಭಿಷೇಕ್ ಎಳೆಹೊಳೆ, ರವಿತೇಜಾ,
ನವಿನ್ ಕುಮಾರ್ ಎಚ್ ಬಿ , ಮಹಾಂತೇಶ್, ನಾಗರಾಜ್ ಬೆಳವನೂರು ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top