Connect with us

Dvgsuddi Kannada | online news portal | Kannada news online

5 ಸಾವಿರ ಕುಟುಂಬಗಳಿಗೆ  ಅಗತ್ಯ ವಸ್ತುಗಳ ಕಿಟ್ ವಿತರಿಸಿದ ಶಾಸಕ ಎಸ್. ಎ. ರವೀಂದ್ರನಾಥ್

ಪ್ರಮುಖ ಸುದ್ದಿ

5 ಸಾವಿರ ಕುಟುಂಬಗಳಿಗೆ  ಅಗತ್ಯ ವಸ್ತುಗಳ ಕಿಟ್ ವಿತರಿಸಿದ ಶಾಸಕ ಎಸ್. ಎ. ರವೀಂದ್ರನಾಥ್

ಡಿವಿಜಿ ಸುದ್ದಿ, ದಾವಣಗೆರೆ: ಮಾಜಿ ಸಚಿವ,  ಶಾಸಕ ಎಸ್. ಎ. ರವೀಂದ್ರನಾಥ್ ಅವರು ಲಾಕ್ ಡೌನ್ ನಿಂದ ತೊಂದರೆ ಅನುಭವಿಸುತ್ತಿರುವ ಸುಮಾರು 5 ಸಾವಿರ  ಕುಟುಂಬಗಳಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದ್ದಾರೆ.

ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಬಡವರು, ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೇರೆ ರಾಜ್ಯ, ಜಿಲ್ಲೆಯಿಂದ ಬಂದ ವಲಸಿಗರಿಗೆ ಕಿಟ್ ವಿರಿಸಲಾಯಿತು. ನಗರ  ಸೋಮೇಶ್ವರ ವಿದ್ಯಾಲಯದಲ್ಲಿ ಪ್ರತಿ ದಿನ ಕಿಟ್ ಗಳನ್ನು ಪ್ಯಾಕಿಂಗ್ ಕಾರ್ಯ ನಡೆಯುತ್ತಿದೆ.

food kit s a ravindranatha 2

ಬಿಜೆಪಿ ಮುಖಂಡ ಕೆ.ಎಂ ಸುರೇಶ್, ಮಹಾನಗರಪಾಲಿಕೆ ಸದಸ್ಯರ ವಿರೇಶ್, ಮುಖಂಡರಾದ ಪ್ರಸನ್ನ ಯು, ಜೊಳ್ಳೆ ಗುರು  ಸೇರಿದಂತೆ ಮತ್ತಿತರರು ಸಾಥ್ ನೀಡುತ್ತಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top