ಮೆಕ್ಕೆಜೋಳ ಬೆಂಬಲ ಬೆಲೆ ಹಚ್ಚಳಕ್ಕೆ ಆಗ್ರಹಿಸಿ ಹೊನ್ನಾಳಿಯಲ್ಲಿ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಹೊನ್ನಾಳಿ:  ಕೊರೊನಾ, ಕೋಳಿ ಜ್ವರ ಭೀತಿಯಿಂದ ಮೆಕ್ಕಜೋಳದ ಬೆಲೆಯಲ್ಲಿ  ತೀವ್ರ ಕುಸಿತ ಕಂಡಿದ್ದು, ಸರ್ಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮಾಜಿ ಶಾಸಕ ಶಾಂತನಗೌಡ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹೊನ್ನಾಳಿಯಲ್ಲಿ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹೊನ್ನಾಳಿ ಮಾಜಿ ಕಾಂಗ್ರೆಸ್ ಶಾಸಕ ಡಿಜಿ ಶಾಂತನ ಗೌಡರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ರೈತರಿಗೆ ಸೂಕ್ತ ನೆರವು ನೀಡುವಂತೆ ಆಗ್ರಹಿಸಿದರು.

ಸಂತ್ರಸ್ತರಿಗೆ ಇಲ್ಲಿವರೆಗೆ ನೀಡಿದ  ಪರಿಹಾರ ಹಣದ ಬಗ್ಗೆ ಮಾಹಿತಿ ನೀಡಬೇಕೆಂದು ಮಾಜಿ ಶಾಸಕ ಶಾಂತನಗೌಡ  ಅವರು ಒತ್ತಾಯಿಸಿದರು.  ಮೆಕ್ಕೆಜೋಳ ಬೆಲೆಗೆ ಸೂಕ್ತ ಬೆಲೆ ಇಲ್ಲ, ರೈತರು ಕಂಗಾಲು ಆಗಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *