Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಆರೋಗ್ಯ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಡಿವಿಜಿ ಸುದ್ದಿ, ದಾವಣಗೆರೆ:  ಬೇತೂರು ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ರವರ ಹುಟ್ಟುಹಬ್ಬದ ಪ್ರಯುಕ್ತ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅಭಿಮಾನಿ ಬಳಗದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬೇತೂರು ಸುತ್ತಮುತ್ತಲಿನ ಗ್ರಾಮಸ್ಥರು ರಕ್ತದಾನ ಮಾಡಿದರು.

ss birth day 2

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರೇಣುಕ , ಬಿ. ಕರಿಬಸಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಪರಸಪ್ಪ, ಎಪಿಎಂಸಿ ನಿರ್ದೇಶಕ ಟಿ. ರಾಜಣ್ಣ, ವಿ ಎಸ್ ಎಸ್ ಎನ್ ಅಧ್ಯಕ್ಷ ಗುರು ಪ್ರಸಾದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿ, ಕರಿಬಸಪ್ಪ, ಡಿ.ಎಚ್.ಓ ಡಾ. ರಾಘವೇಂದ್ರ ಸ್ವಾಮಿ, ವೈದ್ಯರಾದ ಮುರಳಿಧರ್, ಗೀತಾ, ಮೀನಾಕ್ಷಿ, ಆಶಾ ಭಾನುಪ್ರಕಾಶ್, ಮುಖಂಡರಾದ ಬಸವರಾಜಯ್ಯ, ಚೇತನ್ ಕುಮಾರ್ , ನಾಗರಾಜ್, ಮುರಳೀಧರ್, ರಮೇಶ್, ಮಾರ್ಕುಂಟಿ ಮಂಜುನಾಥ್, ಕರಿಬಸಪ್ಪ, ಅಶೋಕ್, ಮಧು ಮುಂತಾದವರು ಉಪಸ್ಥಿತರಿದ್ದರು.

ss birth day 3

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

ದಾವಣಗೆರೆ

Advertisement
Advertisement Enter ad code here

Title

To Top