Connect with us

Dvgsuddi Kannada | online news portal | Kannada news online

ದಾವಣಗೆರೆ: ಇತರೆ ರಾಜ್ಯದಿಂದ ಜಿಲ್ಲೆಗೆ ಬಂದವರಿದ್ದರೆ, ಕೂಡಲೇ ಪಾಲಿಕೆಗೆ  ಮಾಹಿತಿ ನೀಡಿ

ಪ್ರಮುಖ ಸುದ್ದಿ

ದಾವಣಗೆರೆ: ಇತರೆ ರಾಜ್ಯದಿಂದ ಜಿಲ್ಲೆಗೆ ಬಂದವರಿದ್ದರೆ, ಕೂಡಲೇ ಪಾಲಿಕೆಗೆ  ಮಾಹಿತಿ ನೀಡಿ

ಡಿವಿಜಿ ಸುದ್ದಿ, ದಾವಣಗೆರೆ: ಇತರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಅನೇಕ ವ್ಯಕ್ತಿಗಳು ದಾವಣಗೆರೆ ನಗರಕ್ಕೆ ಖಾಸಗಿ ವಾಹನಗಳ ಮೂಲಕ ಬರುತ್ತಿದ್ದಾರೆ.  ಅಂತಹ ವ್ಯಕ್ತಿಗಳನ್ನು ಗುರುತಿಸಿ ಆರೋಗ್ಯ ತಪಾಸಣೆ ನಡೆಸುವುದು ಮತ್ತು ಅಂತಹವರನ್ನು ಪ್ರತ್ಯೇಕಿಸುವುದು ಅಗತ್ಯವಾಗಿದೆ.

ಈಗಾಗಲೇ ಅಂತಹ ವ್ಯಕ್ತಿಗಳನ್ನು ಚೆಕ್‍ಪೋಸ್ಟ್‍ಗಳಲ್ಲಿ ಪತ್ತೆ ಮಾಡಲಾಗುತ್ತಿದೆ. ಆದಾಗ್ಯೂ ಕೆಲವು ವ್ಯಕ್ತಿಗಳು ಕಾಲು ನಡಿಗೆ ಅಥವಾ ಖಾಸಗಿ ವಾಹನಗಳ ಮೂಲಕ ಚೆಕ್‍ಪೋಸ್ಟ್‍ಗಳಲ್ಲಿ ತಪ್ಪಿಸಿಕೊಂಡು ಬರುತ್ತಿದ್ದಾರೆ. ಇಂತಹ ವ್ಯಕ್ತಿಗಳು ನಗರದಲ್ಲಿ ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ದಾವಣಗೆರೆ ಮಹಾನಗರಪಾಲಿಕೆಯ ಹೆಲ್ಪ್‍ಲೈನ್ ದೂರವಾಣಿ ಸಂಖ್ಯೆ 08192-234444 ಇಲ್ಲಿಗೆ ತಿಳಿಸಬೇಕೆಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top