Connect with us

Dvgsuddi Kannada | online news portal | Kannada news online

ಅಗತ್ಯ ವಸ್ತುಗಳ ಲಾರಿಯಲ್ಲಿ ಬಂದವರಿಂದ ಕೊರೊನಾ ವೈರಸ್ ಬಂದಿರುವ ಸಾಧ್ಯತೆ : ಎಸ್ ಪಿ ಹನುಮಂತರಾಯ

ಪ್ರಮುಖ ಸುದ್ದಿ

ಅಗತ್ಯ ವಸ್ತುಗಳ ಲಾರಿಯಲ್ಲಿ ಬಂದವರಿಂದ ಕೊರೊನಾ ವೈರಸ್ ಬಂದಿರುವ ಸಾಧ್ಯತೆ : ಎಸ್ ಪಿ ಹನುಮಂತರಾಯ

ಡಿವಿಜಿ ಸುದ್ದಿ, ದಾವಣಗೆರೆ : ವಿದೇಶ ಪ್ರಯಾಣದ ಹಿನ್ನೆಲೆಯಿಂದ ಅಥವಾ ತಬ್ಲಿಗಿಗಳಿಂದ ಜಿಲ್ಲೆಯಲ್ಲಿ ಸೋಂಕು ಬಂದಿಲ್ಲ. ಬದಲಾಗಿ ಅಗತ್ಯ ವಸ್ತುಗಳ ಓಡಾಟದ ಲಾರಿಗಳಲ್ಲಿ ಬಾಗಲಕೋಟೆ, ಹಾಸನ, ಕೂಡ್ಲಿಗಿ ಈ ಕಡೆಗಳಿಗೆ ಹೋಗಿ ಬಂದ ಹಿನ್ನೆಲೆ ಇರುವವರಿಂದ ಸೋಂಕು ತಲುಗಿದೆ ಎಂಬ ನಿಲುವಿಗೆ ಬರಲಾಗಿದೆ ಎಂದು ಎಸ್ ಪಿ ಹನುಮಂತರಾಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ತಜ್ಞರು ಹೇಳುವಂತೆ ಕಂಟೈನ್‍ಮೆಂಟ್ ಝೋನ್‍ನ ದಟ್ಟಣೆ ಪ್ರದೇಶದಲ್ಲಿ ಪಾರ್ಷಿಯಲ್ ಏರ್ ಬೋರ್ನ್‍ನಿಂದ ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಈ ರೀತಿಯಾಗಿ ಇಲ್ಲಿಯೂ ಸೋಂಕು ಹರಡಿರಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್‍ಓ ಡಾ.ರಾಘವನ್ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top