Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ 20 ಸಾವಿರ ಗಡಿಯತ್ತ ಕೊರೊನಾ  ಸೋಂಕು, 410 ಸಾವು

ಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 20 ಸಾವಿರ ಗಡಿಯತ್ತ ಕೊರೊನಾ  ಸೋಂಕು, 410 ಸಾವು

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು,  24 ಗಂಟೆಗಳಲ್ಲಿ 19,906 ಸೋಂಕು ಪತ್ತೆಯಾಗಿದೆ. ಇನ್ನು ಸೋಂಕಿನಿಂದ  410 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ  5,28,859 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 16,095ಕ್ಕೆ ಹೆಚ್ಚಾಗಿದೆ. ದೇಶದಾದ್ಯಂತ 2,03,051 ಪ್ರಕರಣಗಳು ಸಕ್ರಿಯವಾಗಿದ್ದು, 3,09,713 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇಡೀ ದೇಶದಲ್ಲಿಯೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ 1,59,133 ಕೊರೊನಾ ಪ್ರಕರಣಗಳು ಲತ್ತೆಯಾಗಿದ್ದು, ಬಂದಿದ್ದು, 67,615 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 84,245 ಮಂದಿ ಗುಣಮುಖರಾಗಿದ್ದು, 7,273 ಜನರು ಮೃತರಾಗಿದ್ದಾರೆ. ಇನ್ನು ಗುಜರಾತ್‌ 30,709 , ದೆಹಲಿ 80,188, ತಮಿಳುನಾಡು 78,335 ಮಂದಿಗೆ ಸೋಂಕು ತಗುಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top