ದಾವಣಗೆರೆ: ಕಂಟೈನ್ ಮೆಂಟ್ ಝೋನ್ ಗೆ ಶಿವನಗರ ನಿವಾಸಿಗಳ ವಿರೋಧ; ಮನವೊಲಿಸಿದ ಮೇಯರ್ ಅಜಯ್ ಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಶಿವನಗರ ನಿವಾಸಿಯೊಬ್ಬ ಅಜ್ಮೀರ್ ಪ್ರವಾಸದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿತ್ತು. ಈ ಹಿನ್ನಲೆ ಶಿವನಗರ ಹೊಸದಾಗಿ ಕಂಟೈನ್ ಮೆಂಟ್ ಝೋನ್ ಆಗಿದೆ. ಹೀಗಾಗಿ ಇಂದು ಈ ಪ್ರದೇಶವನ್ನು ಸೀಲ್ ಡೌನ್ ಮಾಡಲು ಬಂದ ಅಧಿಕಾರಿಗಳನ್ನು ತಡೆದು, ಸೀಲ್ ಡೌನ್ ವಿರೋಧಿಸಿದರು. ಆಗ ನಿವಾಸಿಗಳ ಮನವೊಲಿಸಿದ ಮೇಯರ್ ಅಜಯ್ ಕುಮಾರ್ ಸೀಲ್ ಡೌನ್ ಗೆ ಅವಕಾಶ ಕಲ್ಪಿಸಿಕೊಟ್ಟರು.

ಜಿಲ್ಲಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರು ಸೀಲ್ ಡೌನ್ ಗೆ ತೆರಳಿದ ಸಂದರ್ಭದಲ್ಲಿ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ajyakumar 2

ಈ ವೇಳೆ ಸ್ಥಳೀಯರಿಗೆ ಜಿಲ್ಲಾಧಿಕಾರಿ, ಮೇಯರ್ ಅಜಯ್ ಕುಮಾರ್ ತಿಳಿ ಹೇಳಿದರು. ಸೀಲ್ ಡೌನ್ ನಿಂದ ಯಾವುದೇ ತೊಂದರೆ ಆಗದಂತೆ ಸರ್ಕಾರದ ನೋಡಿಕೊಳ್ಳಲಿದೆ. ನಿಮಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ತಲುಪಿಸುವುದಾಗಿ ಭರವಸೆ ನೀಡಿ, ಸ್ಥಳೀಯರಲ್ಲಿ ಆತ್ಮವಿಶ್ವಾಸ ತುಂಬಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *