Connect with us

Dvgsuddi Kannada | online news portal | Kannada news online

ನ್ಯಾಮತಿ: ಕಂಟೈನ್ ಮೆಂಟ್ ಝೋನ್ ನಲ್ಲಿ ಆಹಾರ ಕಿಟ್ ವಿತರಣೆ

Home

ನ್ಯಾಮತಿ: ಕಂಟೈನ್ ಮೆಂಟ್ ಝೋನ್ ನಲ್ಲಿ ಆಹಾರ ಕಿಟ್ ವಿತರಣೆ

ಡಿವಿಜಿ ಸುದ್ದಿ, ನ್ಯಾಮತಿ: ತಾಲೂಕಿನ ಆರುಂಡಿ ಗ್ರಾಮದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಸಿಎಂ ರಾಜಕೀಯ ಎಂ.ಪಿ. ಕಾರ್ಯದರ್ಶಿ ರೇಣುಕಾಚಾರ್ಯ ಸಾಂತ್ವಾನ ಹೇಳಿ, ಕಂಟೈನ್‌ಮೆಂಟ್ ಝೋನ್‌ ನ 22 ಕುಟುಂಬಕ್ಕೆ ಆಹಾರದ ಕಿಟ್‌ ವಿತರಿಸಿದರು.

ಅವಳಿ ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು ಈಗಾಗಲೇ 12 ಜನರು ಸಾವನ್ನಪ್ಪಿದ್ದು, 518 ಪಾಸಿಟಿವ್ ಪ್ರಕರಣಗಳಿದ್ದು ಆತಂಕ ಮೂಡಿಸಿದೆ. ಎಲ್ಲರು ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸುವಂತೆ ಮನವಿ ಮಾಡಿ ಮಾತನಾಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯರಾದ ಉಮಾ ರಮೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ಎಸ್.ಪಿ.ರವಿಕುಮಾರ್, ಉಪಾಧ್ಯಕ್ಷ ಮರಿಕಣ್ಣಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಅಜಯ್ ರೆಡ್ಡಿ ಸೇರದಿಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top