ದಾವಣಗೆರೆ: ಜಾಲಿನಗರ ಪ್ರದೇಶಕ್ಕೆ ದೂಡಾದ ಆಯುಕ್ತ ಕುಮಾರಸ್ವಾಮಿ ಕಮಾಂಡರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ:  ಏ.29 ರಂದು ಜಾಲಿನಗರ ನಿವಾಸಿ ವೃದ್ಧನಿಗೆ ಕೊರೊನಾ ಪಾಸಿಟಿವ್  ವರದಿಯಾಗಿದ್ದ ಹಿನ್ನೆಲೆ, ಅವರ ನಿವಾಸದ ಸುತ್ತಲಿನ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ಹಾಗೆಯೇ  5 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದ್ದು, ಈ ವಲಯಕ್ಕೆ ಕಮಾಂಡರ್ ಆಗಿ ದೂಡಾ ಆಯುಕ್ತ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.

ಈ ನಿಯಂತ್ರಣ ವಲಯಕ್ಕೆ ಸಂಬಂಧಿಸಿದಂತೆ  ಪ್ರಾಧಿಕಾರದ ಕಚೇರಿಯ ದೂರವಾಣಿ ಸಂಖ್ಯೆ: 08192-221115 ಕರೆ ಮಾಡಿ ಸಮಸ್ಯೆ ತಿಳಿಸಬಹುದು.  ಅಹವಾಲು ಸ್ವೀಕರಿಸಲು ದಿನದ 24 ಗಂಟೆ  ಕಾರ್ಯನಿರ್ವಹಿಸುತ್ತದೆ ಎಂದು ಘಟನಾ ಕಮಾಂಡರ್  ದೂಡಾ ಆಯುಕ್ತ ಕುಮಾರಸ್ವಾಮಿ  ತಿಳಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *