ದಾವಣಗೆರೆ:  ಬಿಜೆಪಿ ಜಿಲ್ಲಾ ಘಟಕದಿಂದ ಕೊರೊನಾ ಜಾಗೃತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಿಸಲು  ಮಾಸ್ಕ್, ಸಾಮಾಜಿಕ ಅಂತರ, ನೈರ್ಮಲ್ಯ ಪಾಲನೆ ಅನಿವಾರ್ಯವಾಗಿದೆ.  ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಇಂದು ದಾವಣಗೆರೆ ಜಿಲ್ಲಾ ಬಿ.ಜೆ.ಪಿ.ವತಿಯಿಂದ ‘ಮಾಸ್ಕ್ ದಿನ’ ಆಚರಿಸಲಾಯಿತು.

bjp mask abhiyana 2

ಮಾಜಿ ಸಚಿವ, ಶಾಸಕ ಎಸ್ ಎ. ರವೀಂದ್ರನಾಥ್ ಚಾಲನೆ ನೀಡಿದರು. ಮಾಸ್ಕ್ ಧರಿಸಿ, ಮಹಾಮಾರಿ ತೊಲಗಿಸಿ, ನೀವೂ ಧರಿಸಿ, ನಿಮ್ಮ ಆಪ್ತರಿಗೂ ತಿಳಿಸಿ.  ಸರ್ಕಾದರ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸುವ ಮೂಲಕ  ಕೊರೋನಾ ಹಿಮ್ಮೆಟ್ಟಿಸೋಣ ಎಂಬ ಘೋಷಣೆ ಕೂಗಲಾಯಿತು.

ವಿಧಾನ ಪರಿಷತ್  ಮಾಜಿ ಸದಸ್ಯ ಎ.ಎಚ್.ಶಿವಯೋಗಿ ಸ್ವಾಮಿ, ಜಿಲ್ಲಾ ಅಧ್ಯಕ್ಷ ಹನಗವಾಡಿ ವಿರೇಶ್ , ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಉಪ ಮೇಯರ್  ಸೌಮ್ಯ ನರೇಂದ್ರಕುಮಾರ್,  ಮಹಾನಗರ ಪಾಲಿಕೆ ಸದಸ್ಯರು, ಉತ್ತರ ಮತ್ತು ದಕ್ಷಿಣದ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು, ಕಾರ್ಯಕರ್ತರು  ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *