ದಾವಣಗೆರೆ: ಶಿವರಾಜ್ ಕಬ್ಬೂರ್ ಗೆ  ಪಿಹೆಚ್ ಡಿ ಪದವಿ ಪ್ರದಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ,ದಾವಣಗೆರೆ:  ನಗರದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವಿನ್ನರ್  ಕರಿಯರ್‌ ಅಕಾಡೆಮಿಯ ಮಾರ್ಗದರ್ಶಕ ಶಿವರಾಜ್ ಕಬ್ಬೂರ್‌ ರವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯವ 7ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿಹೆಚ್ ಡಿ ಪದವಿ ಪ್ರದಾನ ಮಾಡಲಾಯಿತು.

ಶಿವರಾಜ್ ಕಬ್ಬೂರ್ ಶಿಕ್ಷಣ ತಜ್ಞ ಡಾ. ಹೆಚ್. ವಿ ವಾಮದೇವಪ್ಪರವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು. ಇವರು ತಮ್ಮ ಅಕಾಡೆಮಿ ಮೂಲಕ  ವಿದ್ಯಾವಂತ ನಿರುದ್ಯೋಗಿಗಳಿಗೆ ಕಳೆದ 12 ವರ್ಷಗಳಿಂದ ತರಬೇತಿ ನೀಡುತ್ತಿದ್ದಾರೆ.  ಈ ಮೂಲಕ ನೂರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವುದರಲ್ಲಿ ಯಶಸ್ಸು ಕಂಡಿದ್ದಾರೆ.

shivaraj kabburu2

ಶಿವರಾಜ್ ಕಬ್ಬೂರ್  ಶಿಕ್ಷಣ ವಿಭಾಗದಲ್ಲಿ ಪಿ.ಹೆಚ್.ಡಿ ಪದವಿ ಪಡೆದಿದ್ದು,  ದಾವಣಗೆರೆ ತಾಲ್ಲೂಕಿನ ಕಬ್ಬೂರು ಗ್ರಾಮದ ಕೃಷಿಕ ಚಂದ್ರಶೇಖರಪ್ಪ ಮತ್ತು ಪ್ರೇಮ ದಂಪತಿಯ ದ್ವಿತೀಯ ಪುತ್ರರಾಗಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *