Connect with us

Dvgsuddi Kannada | online news portal | Kannada news online

ದವನ್ ಕಾಲೇಜು ವಿದ್ಯಾರ್ಥಿಗಳಿಂದ ಸೈಬರ್ ಕ್ರೈಂ ಕುರಿತು ಜಾಗೃತಿ

ಪ್ರಮುಖ ಸುದ್ದಿ

ದವನ್ ಕಾಲೇಜು ವಿದ್ಯಾರ್ಥಿಗಳಿಂದ ಸೈಬರ್ ಕ್ರೈಂ ಕುರಿತು ಜಾಗೃತಿ

ಡಿವಿಜಿ ಸುದ್ದಿ, ದಾವಣಗೆರೆ:  ನಗರದ ದವನ್ ಕಾಲೇಜಿನ ವಿದ್ಯಾರ್ಥಿಗಳು  ಹೈಸ್ಕೂಲ್ ಮೈದಾನ ಬಳಿಯ ಹಳೇ ಬಸ್ ನಿಲ್ದಾಣದಲ್ಲಿ ಸೈಬರ್ ಕ್ರೈಂ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

davan 2

ಸಾಮಾಜಿಕ ಕಳಕಳಿಯ  ಬೀದಿ ನಾಟಕ ಪ್ರದಶಿ೯ಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಬೀದಿ ನಾಟಕದಲ್ಲಿ ಕಾಲೇಜಿನ ವಿದ್ಯಾಥಿ೯ಗಳಾದ ಅಖಿಲೇಶ್, ಅಜ್ಜಯ್ಯ, ವೀರೇಶ್, ಋತಿಕ್, ಮಹವೀರ್, ದಿವ್ಯ, ರಶ್ಮಿ, ಸರಿತ, ಕಾಂಚನ, ಪೂಜಾ, ಶ್ರೇಯಸ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಈ ಸಾಮಾಜಿಕ ಕಳಕಳಿಯ ಬೀದಿ ನಾಟಕಕ್ಕೆ  ಕಾಲೇಜಿನ ನಿದೇ೯ಶಕ ಹಷ೯ರಾಜ್ ಗುಜ್ಜರ್, ಕಾಯ೯ದಶಿ೯ ವೀರೇಶ್ ಪಠೇಲ್, ಪ್ರಾಂಶುಪಾಲ ಸಮೀಕ್ಷ, ಶಿಕ್ಷಕ ಚಂದನ್ ಜಿ. ಬಿ ಮತ್ತು ಶಿಲ್ಪ ಆರ್. ವೈ ಮತ್ತು ಅರುಣ್ ಅಭಿನಂದಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top