Connect with us

Dvgsuddi Kannada | online news portal | Kannada news online

ವಲಸಿಗರಿಗೆ ಜೈನ ಸಮುದಾಯದಿಂದ ಆಹಾರ ಸಾಮಾಗ್ರಿ ವಿತರಣೆ

ಪ್ರಮುಖ ಸುದ್ದಿ

ವಲಸಿಗರಿಗೆ ಜೈನ ಸಮುದಾಯದಿಂದ ಆಹಾರ ಸಾಮಾಗ್ರಿ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಜೈನ್ ಸಮಾಜ ವತಿಯಿಂದ ನೀಡಲಾದ ಆಹಾರ ಸಾಮಾಗ್ರಿಗಳನ್ನು ರಾಷ್ಟ್ರೀಯ ಹೆದ್ದಾರಿ 4 ವಾಸವಿದ್ದ ವಲಸಿಗ ಕುಟುಂಬಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪ ಅಧೀಕ್ಷಕ ಎಂ. ಕೆ. ಗಂಗಲ್ ರವರು ವಿತರಣೆ ಮಾಡಿದರು.

jain samudaya

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top