Connect with us

Dvgsuddi Kannada | online news portal | Kannada news online

ಬಡ ಕುಟುಂಬಗಳಿಗೆ ತರಕಾರಿ ಕಿಟ್ ಮತ್ತು ಮಾಸ್ಕ್ ವಿತರಣೆ

ಪ್ರಮುಖ ಸುದ್ದಿ

ಬಡ ಕುಟುಂಬಗಳಿಗೆ ತರಕಾರಿ ಕಿಟ್ ಮತ್ತು ಮಾಸ್ಕ್ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ದಾವಣಗೆರೆ ನಗರದ 35 ನೇ ವಾರ್ಡ್ ನ  ನಿಟುವಳ್ಳಿ ಹೊಸ ಬಡಾವಣೆ, ದುಗ್ಗಮ್ಮನ ದೇವಸ್ಥಾನದ ಹಿಂಭಾಗ, ಕುಂಬಾರ್ ಓಣಿ, ಬಳೆಗಾರ ಓಣಿ, ತಳವಾರ್ ಓಣಿ, ಉಪ್ಪಾರ ಓಣಿಯ 1, 200 ಬಡಕುಟುಂಬಗಳಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡ ಹುಲ್ಮನಿ ಗಣೇಶ್ ತರಕಾರಿ, ಮಾಸ್ಕ್ ವಿತರಿಸಿದರು.

ganesh 2 ward 33

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅವರು  ತರಕಾರಿ ಕಿಟ್ ಮತ್ತು ಮಾಸ್ಕ್ ವಿತರಣೆಗೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎನ್. ಚಂದ್ರು, ವಿಜಯ್ ಕುಮಾರ್, ಹುಲ್ಮನಿ ಹನುಮಂತಪ್ಪ, ಬೇಕರಿ ಗಿರೀಶ್, ಮೊಬೈಲ್ ಕಾಂತ, ಕಣಿವೆಪ್ಪರ್ ಮಂಜುನಾಥ್ ಎಂದು  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್. ಹರೀಶ್ ಬಸಾಪುರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top