Connect with us

Dvgsuddi Kannada | online news portal | Kannada news online

ಬಡ ಕುಟುಂಬಗಳಿಗೆ  ಆಹಾರ ಕಿಟ್ ವಿತರಿಸಿದ ಶಾಮನೂರು ಶಿವಶಂಕರಪ್ಪ 

ಪ್ರಮುಖ ಸುದ್ದಿ

ಬಡ ಕುಟುಂಬಗಳಿಗೆ  ಆಹಾರ ಕಿಟ್ ವಿತರಿಸಿದ ಶಾಮನೂರು ಶಿವಶಂಕರಪ್ಪ 

ಡಿವಿಜಿ ಸುದ್ದಿ, ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಅವರು  ಮಹಾನಗರ ಪಾಲಿಕೆಯ 11 ನೇ ವಾರ್ಡಿನ ಕಾರ್ಪೊರೇಟರ್ ಸೈಯದ್ ಚಾರ್ಲಿ ಅವರ 1,100 ಆಹಾರ  ಕಿಟ್ ಗಳನ್ನು ಬಡ ಕುಟುಂಬಗಳಿಗೆ ವಿತರಿಸಿದರು.

ಆಹಾರ ಕಿಟ್ ವಿತರಣೆ ನಂತರ ಮಾತನಾಡಿದ ಅವರು,  ಪಾಲಿಕೆ ಸದಸ್ಯರ ಈ ಮಾನವೀಯ ಕಾರ್ಯವನ್ನು ಶ್ಲಾಘನೀಯ. ಎಲ್ಲಾ ಸದಸ್ಯರು ಇದೇ ತರ ಮುಂದೆ ಬಂದು ಸಂಕಷ್ಟದ ಸಂದರ್ಭದಲ್ಲಿ ಸಹಾಯ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬರ್,  ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ, ಡಿ. ಬಸವರಾಜ್,   ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ತಂಜಿಮ್ ಅಧ್ಯಕ್ಷ ಸಾಧಿಕ್ ಪೈಲ್ವಾನ್ , ವಕ್ಫ್ ಅಧ್ಯಕ್ಷರ ಸಿರಾಜ್ ಅಹಮದ್, ದಾದು ಸೆಟ್,  ಪಾಲಿಕೆ ಸದಸ್ಯ  ಎ.ಬಿ ರಹೀಮ್ ಸಾಬ್, ಸ್ಥಳೀಯ ಮುಖಂಡ ಗಂಗರಾಜ್, ಪರಮೇಶ್ವರಪ್ಪ , ರುದ್ರಮ್ಮ, ಸದ್ದಾಮ್, ಕುಮಾರ್ , ಘಾಜಿ ಖಾನ್, ಆರಿಫ್ ಪೈಲ್ವಾನ್,  ವಾಸಿಂ,ಭಾಷಾ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top