Connect with us

Dvgsuddi Kannada | online news portal | Kannada news online

ಲೈಫ್ ಲೈನ್, ರೆಡ್ ಕ್ರಾಸ್ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರಿಗೆ ಆಹಾರ ವಿತರಣೆ  

ಪ್ರಮುಖ ಸುದ್ದಿ

ಲೈಫ್ ಲೈನ್, ರೆಡ್ ಕ್ರಾಸ್ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರಿಗೆ ಆಹಾರ ವಿತರಣೆ  

ಡಿವಿಜಿ ಸುದ್ದಿ, ದಾವಣಗೆರೆ: ಲೈಫ್ ಲೈನ್  ಸ್ವಯಂ ಪ್ರೇರಿತ ರಕ್ತದಾನಿಗಳ ಸಮೂಹ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರಿಗೆ ಆಹಾರವನ್ನು ಕಳೆದ 15 ದಿನಗಳಿಂದ ವಿತರಿಸಲಾಗುತ್ತಿದೆ.

ಕೊರೊನಾ ವೈರಸ್ ಲಾಕ್ ಡೌನ್ ಪರಿಣಾಮ ಹೋಟೆಲ್ ಲಾಕ್ ಆಗಿರುವುದರಿಂದ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4 ಬಳಿ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು. ಲಾರಿ, ಕಾರು ಸೇರಿದಂತೆ ಎಲ್ಲಾ ವಾಹನ ಸವಾರಿಗೂ ಆಹಾರ ವಿತರಿಸಲಾಯಿತು.

red cross 2

ಈ ಸಂದರಗ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಎ.ಎಂ . ಶಿವಕುಮಾರ್ , ಕಾರ್ಯದರ್ಶಿ ಅನಿಲ್ ಬಾರಂಗಲ್ , ಪೃಥ್ವಿ ಬಾದಾಮಿ , ಶೇಷಚಲಾ  , ವಸಂತರಾಜು , ಗಾಯ್ಕವಾಡ್ ಸಂತೋಷ , ಶ್ರೀ ಕಾಂತ್ .ಕೆ.ಎಂ,  ರಜತ್, ನಟರಾಜ್ , ಹೇಮ ಚಂದ್ರ ಜೈನ್ , ಮೋಹನ್ ಕುಮಾರ್, ಟಿ ಕರಿಬಸಪ್ಪ , ಗೋಪಾಲಕೃಷ್ಣ, ಪರಶುರಾಮ, ಆನಂದ ಜ್ಯೋತಿ , ಡಾ. ಶಿಲ್ಪಶ್ರೀ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top