ಬಡವರಿಗೆ ತರಕಾರಿ ವಿತರಿಸಿದ ಕಾಂಗ್ರೆಸ್ ಯುವ ಮುಖಂಡ ಸಾಗರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಪಾಲಿಕೆ ಮಾಜಿ ಸದಸ್ಯ ಎಲ್.ಎಎಂ ಹನುಮಂತಪ್ಪ ಅವರ ಪುತ್ರ  ಹಾಗೂ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ಸಿನ ಜಿಲ್ಲಾ ಉಪಾಧ್ಯಕ್ಷ  ಸಾಗರ್ ಎಲ್.ಎಮ್.ಹೆಚ್ ಬಡ ಕುಟುಂಬಗಳಿಗೆ ತರಕಾರಿ ವಿತರಿಸಿದರು.

sagar 3

ದಾವಣಗೆರೆ ಮಹಾನಗರ ಪಾಲಿಕೆಯ  45ನೇ ವಾರ್ಡ್ ಎಸ್.ಜೆ.ಎಂ ನಗರ,  ಕರೂರು,  ಎಸ್ ಎಂ ಕೃಷ್ಣ ನಗರದ ಬಡ ಕುಟುಂಬಗಳಿಗೆ  ಲಾಕ್ ಡೌನ್ ಹಿನ್ನೆಲೆ ತರಕಾರಿ  ವಿತರಿಸಿದರು.

1000 ಕುಟುಂಬಗಳಿಗೆ ದಿನ ನಿತ್ಯ ಅಗತ್ಯವಾದ ತರಕಾರಿಗಳನ್ನು ನೀಡಿದರು. ಈ ಸಂದರ್ಭದಲ್ಲಿ  ವಾರ್ಡ್ ನ  ಮುಖಂಡರು,  ಯುವಕರು ಸಾಥ್ ನೀಡಿದರು.

sagar 2

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *