ಡಿವಿಜಿ ಸುದ್ದಿ, ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ದಾವಣಗೆರೆಯಿಂದ ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಗಳೂರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, ಮೊ.ಸಂ.9480806227, 9480806284ನ್ನು ಸಂಪರ್ಕಿಸಬಹುದೆಂದು ಎಸಿಬಿ ಪೊಲೀಸ್ ಠಾಣೆ ಡಿ.ವೈ.ಎಸ್.ಪಿ ಹೆಚ್.ಎಸ್. ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.