Connect with us

Dvgsuddi Kannada | online news portal | Kannada news online

ದಾವಣಗೆರೆ: ಹೃದಯಾಘಾತದಿಂದ ಪತ್ರಕರ್ತ ನಿಧನ

ಪ್ರಮುಖ ಸುದ್ದಿ

ದಾವಣಗೆರೆ: ಹೃದಯಾಘಾತದಿಂದ ಪತ್ರಕರ್ತ ನಿಧನ

ಡಿವಿಜಿ ಸುದ್ದಿ, ದಾವಣಗೆರೆ:  ಪತ್ರಕರ್ತ ಬಸಯ್ಯ ಹೊಸೂರಮಠ (34) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ದಾವಣಗೆರೆ ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಉಪನ್ಯಾಸರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಒಂದು ವರ್ಷದಿಂದ ಉಪನ್ಯಾಸ ವೃತ್ತಿ ಬಿಟ್ಟು ಆನ್ ಲೈನ್ ಸುದ್ದಿ ಜಾಲ ನಡೆಸುತ್ತಿದ್ದ ಬಸಯ್ಯ ಅವರು ಪತ್ನಿ, ಮೂರು ತಿಂಗಳ ಪುತ್ರ, ತಂದೆ-ತಾಯಿ ಹಾಗೂ ಓರ್ವ ಸಹೋದರನ್ನ ಅಗಲಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದವರಾಗಿದ್ದರು. ಪ್ರಸ್ತುತ ಇವರು ನಗರದ ಡಿಸಿಎಂ ಟೌನ್ ಶಿಪ್ ನಲ್ಲಿ ವಾಸವಾಗಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top