ಡಿವಿಜಿ ಸುದ್ದಿ, ದಾವಣಗೆರೆ : ಕೋವಿಡ್-19 ವೈರಾಣು ಹರಡದಂತೆ ಘೊಷಿಸಲಾಗಿರುವ ಲಾಕ್ಡೌನ್ ಹಿನ್ನೆಲೆ ಜ್ಯೋತಿ ಗ್ಯಾಸ್ ಏಜೆನ್ಸಿ ವತಿಯಿಂದ ಅಕ್ಕಿ, ತೊಗರಿ ಬೇಳೆ, ಎಣ್ಣೆ, ಗೋದಿಹಿಟ್ಟು, ಟೀಪೌಡರ್, ಉಪ್ಪು, ಸೋಪು ಮತ್ತು ಪೇಸ್ಟ್ ಹೊಂದಿರುವ 100 ಆಹಾರದ ಕಿಟ್ಗಳನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರಿಗೆ ನೀಡಲಾಯಿತು. ಈ ವೇಳೆ ಅಂದನೂರು ಬಸವರಾಜ್, ಅಂದನೂರು ಆನಂದ್, ಅಂದನೂರು ಶಂಕರ್, ಎಸ್ಪಿ ಹನುಮಂತರಾಯ ಇದ್ದರು.
ಜ್ಯೋತಿ ಗ್ಯಾಸ್ ಏಜೆನ್ಸಿ ವತಿಯಿಂದ ಆಹಾರ ಕಿಟ್ ದೇಣಿಗೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



