ಡಿವಿಜಿ ಸುದ್ದಿ, ದಾವಣಗೆರೆ: ಕೊರೋನಾ ವೈರಸ್ ನಿಯಂತ್ರಣ ಕಾರ್ಯಗಳನ್ನು ಕೈಗೊಳ್ಳಲು ಶ್ರೀ ಕನಕ ಗುರು ಪೀಠದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿ ಅವರು ಒಂದು ಲಕ್ಷ ರೂಪಾಯಿ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಮುಖಾಂತರ ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದರು.



