Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲಾ ಕುರುಬರ ಸಮಿತಿಯಿಂದ  ಆಹಾರ ಕಿಟ್ ವಿತರಣೆ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಮಿತಿಯಿಂದ  ಆಹಾರ ಕಿಟ್ ವಿತರಣೆ

ಡಿವಿಜಿ ಸುದ್ದಿ, ದಾವಣಗೆರೆ:  ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಕುರುಬರ ಹೊರಾಟ ಸಮಿತಿ, ಜಿಲ್ಲಾ ಕನಕ ಬ್ಯಾಂಕ್, ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ, ಬೀರೇಶ್ವರ ವಿದ್ಯಾವರ್ಧಕ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಮೂಲಕ ಕೊರೊನಾ ಸಂತ್ರಸ್ತರಿಗೆ 100 ಆಹಾರ  ಕಿಟ್ ನೀಡಲಾಯಿತು. ಬಿ.ಸಿ.ಬಸವರಾಜಪ್ಪ, ಎಂ.ಬಿ. ದ್ಯಾಮಪ್ಪ, ಸುರೇಶ್ ಇದ್ದರು. ಇದೇ ವೇಳೆ ಹಡಗಲಿ ಇಂಜಿನಿಯರ್ ಐಗೋಳ ಪ್ರಕಾಶ್ ಅವರು ವೈಯಕ್ತಿಕವಾಗಿ 30 ಆಹಾರ ಕಿಟ್‍ಗಳಿಗೆ ತಗಲುವ ವೆಚ್ಚದಷ್ಟು ಮೊತ್ತದ ಚೆಕ್‍ನ್ನು ಜಿಲ್ಲಾಧಿಕಾರಿಗೆ ನೀಡಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top