Connect with us

Dvgsuddi Kannada | online news portal | Kannada news online

ನೇರ ನೇಮಕಾತಿ ಪೌರ ಕಾರ್ಮಿಕರ ಕಾಯಂಗೊಳಿಸಲು ಮನವಿ  

ದಾವಣಗೆರೆ

ನೇರ ನೇಮಕಾತಿ ಪೌರ ಕಾರ್ಮಿಕರ ಕಾಯಂಗೊಳಿಸಲು ಮನವಿ  

ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಅನೇಕ ವರ್ಷಗಳಿಂದ ನೇರ ಪಾವತಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು  ಹಾಗೂ ಈ ಹಿಂದೆ ಆರು ತಿಂಗಳು ಕೆಲಸ ಮಾಡಿ ಬಿಟ್ಟಿರುವವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಮ್.ಹನುಮಂತಪ್ಪ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಒಂದು ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ನೇರ ಪಾವತಿ ಪೌರ ಕಾರ್ಮಿಕರು ಭಾಗವಹಿಸಿದ್ದರು.   ಸಂಘದ ಉಪಾಧ್ಯಕ್ಷ ಯುವ ಮುಖಂಡರು ಎಲ್.ಎಚ್ ಸಾಗರ್ ಹಾಗೂ ಸಂಘದ ನಿರ್ದೇಶಕ ರವಿವರ್ಧನ್ , ಮುತ್ತೂರಮ್ಮ, ರೇಣುಕಮ್ಮ ಆವರಗೆರೆ ಮಂಜುನಾಥ , ಪರಶುರಾಮ,  ಮಹಾಂತೇಶ್,  ರಾಮಚಂದ್ರಪ್ಪ ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top