Connect with us

Dvgsuddi Kannada | online news portal | Kannada news online

ಕೆಟಿಜೆ ನಗರದಲ್ಲಿ ಸಂಸದ  ಸಿದ್ದೇಶ್ವರ ಭರ್ಜರಿ ಪ್ರಚಾರ  

ದಾವಣಗೆರೆ

ಕೆಟಿಜೆ ನಗರದಲ್ಲಿ ಸಂಸದ  ಸಿದ್ದೇಶ್ವರ ಭರ್ಜರಿ ಪ್ರಚಾರ  

ಡಿವಿಜಿ ಸುದ್ದಿ, ದಾವಣಗೆರೆ:  ಕೆಟಿಜೆ ನಗರದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ  ಎಸ್.ಎ  ರವೀಂದ್ರನಾಥ್  ಭರ್ಜರಿ  ಪ್ರಚಾರದಲ್ಲಿ ತೊಡಗಿದ್ದರು.

ನಗರ ಪ್ರಮುಖ ಬೀದಿಯಲ್ಲಿ ರೋಡ್ ಶೋ ಮೂಲಕ ಮತದಾರಲ್ಲಿ ಮತಯಾಚನೆ ನಡೆಸಿದರು. ಕೆಟಿಜೆ ನಗರದಲ್ಲಿ ಬಿಜೆಪಿ ಇದುವರೆಗೂ ಬಿಜೆಪಿ ಖಾತೆ ತೆರೆದಿಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಅಜ್ಜಂಪುರ ಮೃತ್ಯುಂಜಯ್ಯ  ಎ. ಎಸ್ ಸ್ಪರ್ಧೆ ಮಾಡಿದ್ದು, ಈ ಬಾರಿ ಕಮಲ ಅರಳಿಸುವ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಡಿವಿಜಿ ಸುದ್ದಿ ಜೊತೆ  ಹಂಚಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top