Connect with us

Dvgsuddi Kannada | online news portal | Kannada news online

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ವಿಡಿಯೋ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ ವಿಶೇಷ ಚೇತನ ಯುವಕ

ಪ್ರಮುಖ ಸುದ್ದಿ

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ವಿಡಿಯೋ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ ವಿಶೇಷ ಚೇತನ ಯುವಕ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ವಿಶೇಷ ಚೇತನ ಯುವಕ ಮೆಕ್ಕೆಜೋಳಕ್ಕೆ ಕನಿಷ್ಟ 2 ಸಾವಿರ ಬೆಲೆ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾನೆ.

ಹೊನ್ನಾಳಿ ತಾಲ್ಲೂಕಿನ ಎಂ . ಹನುಮನಹಳ್ಳಿಯ ವಿಶೇಷ ಚೇತನ ಯುವಕ ಚನ್ನೇಶ್  ತಂದೆ 100 ರಿಂದ 150 ಕ್ವಿಂಟಲ್ ಮೆಕ್ಕೆಜೋಳ ಬೆಳೆದಿದ್ದಾರೆ. ಸಾಲ ಮಾಡಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಸಂಕಷ್ಟದಲ್ಲಿ ಇದ್ದೇವೆ.  ಈ ಹಿಂದೆ ಮಕ್ಕೆಜೋಳದ ಬೆಲೆ 2 ಸಾವಿರ ಇತ್ತು. ಆದರೆ, ಈಗ ಕೇವಲ 1300 ರಿಂದ 1400ಕ್ಕೆ ಕುಸಿದಿದೆ.  ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಮುಖ್ಯಮಂತ್ರಿ ಅವರನ್ನು ಕನಿಷ್ಟ 2 ಸಾವಿರ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದ್ದಾನೆ.

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ವಿಶೇಷ ಚೇತನ ಯುವಕ ಮೆಕ್ಕೆಜೋಳಕ್ಕೆ ಕನಿಷ್ಟ 2 ಸಾವಿರ ಬೆಲೆ ನಿಗದಿ ಮಾಡಬೇಕು ಎಂದು…

Posted by Dvgsuddi on Wednesday, May 6, 2020

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top